Connect with us

Featured

ಮನೆಯಲ್ಲಿ ಇದ್ದರೆ ಬಿಲ್ವಪತ್ರೆ, ದೇಹಕ್ಕೆ ಬೇಕಾಗಿಲ್ಲ ಮಾತ್ರೆ..!

ಆಯುರ್ವೇದ ಔಷಧಿಗಳ ಬಗ್ಗೆ ತಿಳಿದುಕೊಂಡಷ್ಟು ಹೆಚ್ಚು ಮನೆಮದ್ದುಗಳ ಬಗ್ಗೆ ಜ್ಞಾನ ಬರುತ್ತದೆ. ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​​​ ಮನೆಯಲ್ಲೇ ಔಷಧಿಗಳನ್ನು ತಯಾರಿಕೊಳ್ಳುವ ಬಗೆಯನ್ನು ತಿಳಿಸಿಕೊಡುತ್ತಿದೆ. ಬಿಲ್ವಪತ್ರೆಯ ಎಲೆಯಲ್ಲಿರುವ ಔಷಧೀಯ ಗುಣವನ್ನು ತಿಳಿಸಿಕೊಟ್ಟ ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​​​ ಈಗ ಬಿಲ್ವಪತ್ರೆ ಕಾಯಿಗಳಲ್ಲಿರುವ ಔಷಧೀಯ ಸತ್ವವನ್ನು ತಿಳಿಸಿಕೊಡುತ್ತಿದೆ.

ಬಿಲ್ವಪತ್ರೆ ಕಾಯಿ ಕೂಡ ಔಷಧಗಳ ಸತ್ವವನ್ನು ಹೊಂದಿದೆ. ಬಿಲ್ವಪತ್ರೆ ಕಾಯಿಯ ಒಳಗಿನ ಅಂಟಿನಲ್ಲಿನಲ್ಲಿ ಕಬ್ಬಿಣದ ಅಂಶ, ಕ್ಯಾಲ್ಸಿಯಂ, ಸೋಡಿಯಂ ಮಿಶ್ರಣದ ಸತ್ವ ಇದೆ. ಹಲವು ಜನರು ಹಲವು ಕಾಯಿಲೆಗಳಿಗೆ ಬಿಲ್ವಪತ್ರೆಯನ್ನು ಒಡೆದು ತಿನ್ನುತ್ತಾರೆ. ಬಿಲ್ವಪತ್ರೆ ಮರದ ಪ್ರತಿಯೊಂದೂ ಭಾಗವನ್ನು ಕೂಡ ಹಲವು ಔಷಧಿಗಳಿಗೆ ಉಪಯುಕ್ತ.

Advertisement

Puranik Aston

ಬಿಲ್ವಪತ್ರೆಯ ಕಾಯಿಯ ತಿರುಳನ್ನು ಅರೆದು ಕಣ್ಣಿಗೆ ಲೇಪಿಸುವುದರಿಂದ ಕಣ್ಣಿನ ರೋಗಗಳು ಕಡಿಮೆಯಾಗುತ್ತದೆ.

ಹೆಂಗಸರ ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವು ಮತ್ತು ಬಿಳಿಸ್ರಾವಕ್ಕೆ ಬಿಲ್ವಪತ್ರೆಯ ರಸವನ್ನು ಹಾಲಿನಲ್ಲಿ ಬೆರೆಸಿ ಕುಡಿಯಬೇಕು. ಇದು ಈ ಕಾಯಿಲೆಗೆ ಟಾನಿಕ್​ ಇದ್ದ ಹಾಗೆ.

ಮೈಯಲ್ಲಿ ಕುರ, ನವೆ,ಹುಣ್ಣು, ಹುಲುಕಡ್ಡಿ, ಇದ್ದಾಗ ಬಿಲ್ವಪತ್ರೆ ಗಿಡಿದ ಬೇರನ್ನು ಲಿಂಬೆ ರಸದ ಜೊತೆ ಅರೆದು ಚರ್ಮದಲ್ಲಿ ಕಾಣಿಸಿಕೊಂಡಿರುವ ರೋಗದ ಭಾಗಕ್ಕೆ ಹಚ್ಚಿದರೆ ಕುರ ಚರ್ಮ ರೋಗ ಕಡಿಮೆ ಆಗುತ್ತದೆ.

Advertisement

Puranik Full

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ