Connect with us

Featured

ಬೀದರ್​ನಲ್ಲಿ ಅತಿಕ್ರಮ ಅಂಗಡಿಗಳ ತೆರವು: ಪಾದಚಾರಿ ರಸ್ತೆಗಾಗಿ ನಗರಸಭೆ ಕ್ರಮ

ರೈಸಿಂಗ್ ಕನ್ನಡ :

BIDAR EDUCATION

ಬೀದರ್:

 ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಖ್ಯರಸ್ತೆಯ ಮೇಲೆ ಅತಿಕ್ರಮವಾಗಿ ಆಕ್ರಮಿಸಿಕೊಂಡಿದ್ದ ಅಂಗಡಿಗಳನ್ನು ಇಂದು ನಗರಸಭೆ ಅಧಿಕಾರಿಗಳ ತಂಡದ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ನಗರದ ತ್ರಿಪುರಾಂತ ಪ್ರವಾಸಿ ಮಂದಿರದಿಂದ ಅಂಬೇಡ್ಕರ್​ ವೃತ್ತದವರೆಗೆ ಅತಿಕ್ರಮವಾಗಿ ಹಲವು ಅಂಗಡಿಗಳನ್ನು ತೆರೆಯಲಾಗಿತ್ತು. ಇಲ್ಲಿ ಚರಂಡಿ ಹಾಗೂ ಪಾದಚಾರಿ ರಸ್ತೆ ಮಾರ್ಗದ ಕಾಮಗಾರಿ ನಡೆಯಲಿರುವುದರಿಂದ ಈ ಅಕ್ರಮ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಎರಡು ದಿನಗಳ ಹಿಂದೆ ಅಂಗಡಿ, ಮುಂಗಟ್ಟುಗಳನ್ನು ತೆರವುಗೊಳಿಸುವ ಕುರಿತು ಸೂಚನೆ ನೀಡಲಾಗಿತ್ತು. ಪೌರಾಯುಕ್ತ ಗೌತಮ ಕಾಂಬಳೆ, ಸಿಪಿಐ ಜೆ.ಎಸ್, ನ್ಯಾಮಗೌಡರ, ಪಿಎಸ್‌ಐ ಸುನಿಲಕುಮಾರ ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ನಗರಸಭೆ ಸಿಬ್ಬಂದಿ ಮತ್ತು ಪೌರ ಕಾರ್ಮಿಕರು ಹಾಗೂ ಪೊಲೀಸ್ ಸಹಕಾರದೊಂದಿದೆ ಜೆಸಿಬಿ ಸಮೇತ ಕಾರ್ಯಾಚರಣೆ ನಡೆಸಲಾಯಿತು.

ನಗರಸಭೆ ಪರಿಸರ ಅಭಿಯಂತರ ಮನೋಜಕುಮಾರ, ನೈರ್ಮಲ್ಯ ನಿರೀಕ್ಷಕರಾದ ಅಶ್ವಿನ ಕಾಂಬಳೆ, ಬಾಬು ಗಾಯಕವಾಡ, ಗಫೂರಸಾಬ ಹಾಗೂ ಪೌರ ಕಾರ್ಮಿಕರು ಕಾರ್ಯಾಚರಣೆ ವೇಳೆ ಹಾಜರಿದ್ದರು.

Advertisement

ಸುಂದರ ನಗರಕ್ಕಾಗಿ ಕ್ರಮ: 

ಬಸವಕಲ್ಯಾಣ ಐತಿಹಾಸಿಕ ಪ್ರವಾಸಿ ಸ್ಥಳವಾಗಿದ್ದು, ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ ನಗರದ ಸೌಂದರ್ಯ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಸ್ತೆಯ ಎರಡೂ ಬದಿ ಚರಂಡಿ, ಪಾದಚಾರಿ ರಸ್ತೆ ಮತ್ತು ರೈಲಿಂಗ್ ಕೆಲಸಕ್ಕೆ ಮಂಜೂರಿ ಸಿಕ್ಕಿದೆ. ತಕ್ಷಣ ಕೆಲಸ ಆರಂಭವಾಗಲಿದೆ. ಹೀಗಾಗಿ ರಸ್ತೆ ಆಕ್ರಮಿಸಿದ ಕಟ್ಟೆ, ಶೆಡ್‌ಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಗೌತಮ ಕಾಂಬಳೆ ತಿಳಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ