Connect with us

Featured

ಮೂಲವ್ಯಾಧಿಗೆ ಕೈಯಲ್ಲೇ ಇದೆ ಮನೆಮದ್ದು..!

ಭಾರತದ ಸನಾತನ ಸಂಸ್ಕೃತಿಯ ನೆಲೆಗಟ್ಟಿನ ಮೂಲವು ಸುಮಾರು 5000 ವರ್ಷಗಳ ಹಿಂದಿನಿಂದ ಬಂದಿದೆ, ಆಯುರ್ವೇದವು ಜೀವನ ಮತ್ತು ದೀರ್ಘಾಯುಷ್ಯದ ವಿಜ್ಞಾನವಾಗಿದೆ, ಇದು ವಿಶ್ವದ ಅತ್ಯಂತ ಪುರಾತನ ಆರೋಗ್ಯ ಸಂರಕ್ಷಣೆಯ ವ್ಯವಸ್ಥೆಯಾಗಿದೆ ಮತ್ತು ಇದು ವೈದ್ಯಕೀಯ ಮತ್ತು ತತ್ವಶಾಸ್ತ್ರದ ಆಲೋಚನೆಗಳನ್ನು ಸಮನ್ವಯಗೊಳಿಸಿ ಸಂಯೋಜಿಸಿದೆ. ಹಿಂದಿನ ಕಾಲದಲ್ಲಿ ಆಯುರ್ವೇದವು ವಿಶ್ವದಾದ್ಯಂತ ಮಾನವನ ದೈಹಿಕ, ಮಾನಸಿಕ ಮತ್ತು ಆತ್ಮಿಕ ಬೆಳವಣಿಗೆಯಲ್ಲಿ ಸಹಕಾರಿಯಾಗುತ್ತಿತ್ತು. ಇಂದು ಇದು ವೈದ್ಯಕೀಯದ ಅದ್ವಿತೀಯ ಮತ್ತು ಅಳಿಸಲಾಗದ ವಿಭಾಗವಾಗಿದೆ, ಇದು ಸಂಪೂರ್ಣ ಪ್ರಕೃತಿ ಚಿಕಿತ್ಸಾ ವಿಧಾನವಾಗಿದೆ. ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​ ಆಯುರ್ವೇದದ ಭಾಗವಾಗಿರುವ ಮನೆಮದ್ದನ್ನು ಪರಿಚಯಿಸಿಕೊಡುತ್ತಿದೆ.

Puranik Aston

Advertisement

1. ಮೂವವ್ಯಾಧಿ ಕಾಯಿಲೆಗೆ ಮಜ್ಜಿಗೆ ತುಂಬಾ ಒಳ್ಳೆಯ ಮದ್ದು. ಉತ್ತಮವಾದ ಮಜ್ಜಿಗೆಯನ್ನು ತೆಗೆದುಕೊಂಡು ಅದಕ್ಕೆ ಚಿತ್ರಮೂದ ಬೇರನ್ನು ಚೂರ್ಣ ಮಾಡಿಕೊಂಡು ಅದನ್ನು ಸೇರಿಸಬೇಕು. ಒಂದೈದು ನಿಮಿಷದ ನಂತ್ರ ಚೂರ್ಣ ಸೇರಿಸಿದ ಮಜ್ಜಿಗೆಯನ್ನು ಕುಡಿಯಬೇಕು. ಒಂದೆರಡು ವಾರ ಈ ರೀತಿಯಾಗಿ ಮಜ್ಜಿಗೆ ಕುಡಿಯುವುದರಿಂದ ಸಾಮಾನ್ಯ ಮೂಲವ್ಯಾಧಿ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ ಪೈಲ್ಸ್​ ಬರುವುದನ್ನು ಮುಂಜಾಗೃತವಾಗಿ ಕಡೆಯಬಹುದು.

2. ಸೊಗದೇ ಬೇರು, ನೆಲ್ಲಿಕಾಯಿ, ಅಮೃತ ಬಳ್ಳಿ ಬೇರುಗಳನ್ನು ಮಜ್ಜಿಗೆಯ ಮಡಕೆಯಲ್ಲಿ ಹಾಕಬೇಕು. 30 ನಿಮಿಷಗಳ ನಂತರ ಮಜ್ಜಿಗೆಯನ್ನು ಶೋಧ ಮಾಡಿ, ಕುಡಿಯಬೇಕು. ಇದು ದೇಹದ ಉಷ್ಣಾಂಶ ಹೆಚ್ಚಾಗಿ ಮೂಲವ್ಯಾಧಿ ಬರುವುದನ್ನು ತಡೆಯುತ್ತದೆ.  

ಮೂಲವ್ಯಾಧಿ ಮತ್ತು ನರಗಳ ಸಮಸ್ಯೆ ಸೇರಿದಂತೆ ಆಯುರ್ವೇ ಔಷಧಿಗಳ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ಕೆಳಗಿನ ಸಂಖ್ಯೆಗೆ ಕರೆಮಾಡಿ

Puranik Full

BIDAR EDUCATION

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ