ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಲಡಾಕ್ನಲ್ಲಿ ಭಾರತ- ಚೀನಾ ಘರ್ಷಣೆ ನಂತರ ಹಲವು ಸುತ್ತಿನ ಮಾತುಕತೆ ಯಶಸ್ವಿಯಾಗಿದ್ದವು. ಆದರೆ ಚೀನಾ ತನ್ನ ಮೊಂಡುತನವನ್ನ ಮುಂದುವರೆಸಿ ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.
ಕೆಲವು ದಿನಗಳ ಹಿಂದೆಯಷ್ಟೆ ಸೇನಾ ಮಾತುಕತೆ ಹಾಗೂ ರಾಜತಾಂತ್ರಿಕ ಮಾತುಕತೆಗಳ ಮೂಲಕ ಎಲ್ಲವೂ ಸರಿಯಾಗುತ್ತಿದೆ ಎನ್ನುವ ರೀತಿಯಲ್ಲಿ ಚೀನಾ ನಡೆದುಕೊಂಡಿತ್ತು.ಗಡಿಯಲ್ಲಿ ತನ್ನ ಸೇನೆಯನ್ನ ಹಿಂತೆಗೆದುಕೊಂಡಿತ್ತು. ಆದರೆ ಇದೀಗ
ಗಡಿ ನಿಯಂತ್ರಣ ರೇಖೆಯಲ್ಲಿಸೇತುವೆ, ರಸ್ತೆ ನಿರ್ಮಾಣ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನ ಮಾಡುತ್ತಿದೆ.
ಎಲ್ಒಸಿಯಲ್ಲಿನ ಸಮಸ್ಯೆ ಬಗೆಹರಿಸುವ ಇರಾದೆ ಚೀನಾಗಿಲ್ಲ. ಸೇನಾ ಮತ್ತು ರಾಜತಾಂತ್ರಿಕಾ ಮಾತುಕತೆಗಳು ನಡೆಯುತ್ತಿರುವಾಗಲ್ಲೇ ತನ್ನ ಗಡಿಯೊಳಗಿನ ಕೆಲಸವನ್ನ ಮುಂದುವರೆಸಿಕೊಂಡು ಹೋಗಿದೆ ಎಂದೇ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?