ರೈಸಿಂಗ್ ಕನ್ನಡ:
ತುಮಕೂರು:
ನಾಳೆ ನನ್ನ ಆತ್ಮೀಯ ಸ್ನೇಹಿತ ಸುದೀಪ್ ಹುಟ್ಟುಹಬ್ಬವನ್ನು ಮಹಾನ್ ಚೇತನರ ಆಧ್ಯಾತ್ಮಿಕ ಕ್ಷೇತ್ರವಾದ ಸಿದ್ದಗಂಗಾ ಮಠದಲ್ಲಿ ಆಚರಿಸಲು ಬಂದಿದ್ದೇವೆ. ಇದು ನನಗೆ ತುಂಬಾ ಸಂತೋಷ ತಂದಿದೆ. ಇಂಥ ಪವಿತ್ರ ಸ್ಥಳದಲ್ಲಿ ಬೇರೆ ವಿಚಾರಗಳ ಕುರಿತು ಮಾತನಾಡುವುದಿಲ್ಲ ಎಂದರು.
ನಿರಂತರವಾಗಿ ಅನ್ನ ದಾಸೋಹ, ಅಕ್ಷರ ದಾಸೋಹ ನಡೆಯುತ್ತಿರುವ ಈ ಪುಣ್ಯ ಕ್ಷೇತ್ರದಲ್ಲಿ ಸ್ನೇಹಿತ ಸುದೀಪ್ ಅವರೊಂದಿಗೆ ಕಳೆಯುತ್ತಿರುವುದು ಒಂದು ಅದ್ಭುತ ಗಳಿಗೆ ಎಂದರು.
ಕೋವಿಡ್ ಕೊರೊನಾ ಸಂದರ್ಭದಲ್ಲಿ ಸುದೀಪ್ ಹುಟ್ಟುಹಬ್ಬದ ಸಂದರ್ಭದಲ್ಲಿ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆ ಎಂದ ಅವರು, ಜಾತ್ಯಾತೀತವಾದ ಈ ಪುಣ್ಯ ಸ್ಥಳದಲ್ಲಿ ಸ್ಯಾಂಡಲ್ವುಡ್ನ ಡ್ರಗ್ ಮಾಫಿಯಾ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?