Featured
ಯಾದಗಿರಿಯ ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನಾಪತ್ತೆ

ರೈಸಿಂಗ್ ಕನ್ನಡ:
ಯಾದಗಿರಿ:
ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನಾಪತ್ತೆಯಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ನಡೆದಿದೆ.
ಯಾದಗಿರಿಯ ನಗರದ ಅಮಾನ್ 16 ವರ್ಷ ಅಯಾನ್, 16 ವರ್ಷದ ರೆಹಮಾನ್ ಜೊತೆಗೆ ಕಲಬುರಗಿ ಮೂಲದ ರೆಹಮಾನ್ 15 ನಾಪತ್ತೆಯಾಗಿದ್ದಾರೆ. ಎಮ್ ಡಿ ಅಬ್ದುಲ್ ಎಂಬ ಬಾಲಕನನ್ನ ದಡದಲ್ಲಿ ನಿಲ್ಲಿಸಿ ನಾಲ್ವರು ನದಿಯಲ್ಲಿ ಇಳಿದಿದ್ದರು ಎನ್ನಲಾಗಿದೆ.
ಜಾಹೀರಾತು
ನದಿ ಆಳ ಕಾಲು ಜಾರಿ ಪ್ರಪಾತಕ್ಕೆ ಜಾರಿ ನಾಪತ್ತೆಯಾಗಿದ್ದಾರೆ ಎಂದು ಪ್ರತ್ಯಕ್ಷ ದರ್ಶಿ ಎಮ್ ಅಬ್ದುಲ್ ಹೇಳಿದ್ರು.. ವಿಷ್ಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಡಿಸಿ ರಾಗಪ್ರಿಯಾ ಆರ್, ಎಸ್ ಪಿ ಋಷಿಕೇಶ್ ಸೋನವಣೆ, ಎಡಿಸಿ ಪ್ರಕಾಶ್ ಸಿಂಗ್ ರಾಜಪೂತ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಪರಿಶೀಲನೆ ನಡೆಸಿದ್ರು.
ನಂತರ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೀತಾದ್ರೂ ಬೆಳಕಿನ ಸಮಸ್ಯೆ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತವಾಯ್ತು. ಸದ್ಯ, ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು ನಾಳೆ ಬೆಳಗ್ಗೆ ಕಾರ್ಯಚರಣೆ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್ ರಾಗಪ್ರಿಯಾ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?