Featured
ಯಾದಗಿರಿಯಲ್ಲಿ ನೀರು ಪಾಲಾಗಿದ್ದ ನಾಲ್ವರು ಬಾಲಕರು ಶವವಾಗಿ ಪತ್ತೆ

ರೈಸಿಂಗ್ ಕನ್ನಡ:
ಯಾದಗಿರಿ:
ಭೀಮಾನದಿಯ ನೀರಲ್ಲಿ ಈಜಾಡಲು ತೆರಳಿ ನೀರು ಪಾಲಾಗಿದ್ದ ನಾಲ್ವರು ಬಾಲಕರ ಶವ ಪತ್ತೆಯಾಗಿವೆ.ಎನ್ ಡಿ ಆರ್ ಎಫ್ ತಂಡ ಅಗ್ನಿಶಾಮಕದಳ,ಮೀನುಗಾರರ ತಂಡಗಳು ನಾಲ್ವರು ಬಾಲಕರ ಶವ ಪತ್ತೆ ಮಾಡಲಾಗಿದೆ.
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಗ್ರಾಮದ ಸಮೀಪದ ಭೀಮಾನದಿಯಲ್ಲಿ ನಾಲ್ವರು ಸ್ನೇಹಿತರು ನಿನ್ನೆ ಈಜಾಡಲು ಹೋಗಿ ನೀರು ಪಾಲಾಗಿದ್ದರು.
ಬೆಳಿಗ್ಗೆಯಿಂದಲೇ ಭೀಮಾನದಿಯಲ್ಲಿ ಬೋಟ್ ಗಳ ಮೂಲಕ ಶವ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು ಅಮಾನ್,ಅಯಾನ್,ರೆಹಾನ್,ಇರ್ಫಾನ್ ಈ ನಾಲ್ವರು ಬಾಲಕರ ಶವ ಪತ್ತೆ ಮಾಡಲಾಗಿದೆ.
ಸ್ಥಳದಲ್ಲೇ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ, ಎಸ್ಪಿ ಋಷಿಕೇಶ್ ಭಗವಾನ್ ಸೋನವಣೆ,ಎಸಿ ಶಂಕರಗೌಡ ಸೋಮನಾಳ ಅವರು ಸ್ಥಳದಲ್ಲೇ ಇದ್ದರು.ಮೃತರ ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದೆ.ವಡಗೇರಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?