ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಸಿಎಂ ಯಡಿಯೂರಪ್ಪ ಮುಂದಿನ ತಿಂಗಳು ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಸರ್ಕಾರ ರಚನೆಗೂ ಮುನ್ನ ಸಿಎಂ ಯಡಿಯೂರಪ್ಪ ಭರವಸೆ ಕೊಟ್ಟಂತೆ ಎಮ್ಎಲ್ಸಿಗಳಾದ ಎಂಟಿಬಿ ನಾಗರಾಜ್, ಎಮ್ಎಲ್ಸಿಗಳಾದ ಆರ್.ಶಂಕರ್ ಮತ್ತು ಎಚ್.ವಿಶ್ವನಾಥ್ಗೆ ಭರವಸೆ ಕೊಟ್ಟಿದ್ದಾರೆ.
ಅಶ್ವಿನ್ ಅಮಾವಾಸ್ಯೆ ಇರುವುದರಿಂದ ಸೆ.17ರವರೆಗೆ ಸಂಪುಟ ವಿಸ್ತರಣೆ ಅಸಧ್ಯೆ ಎಂದು ಹೇಳಲಾಗುತ್ತಿದೆ. ಇನ್ನು ಸೆ.21ರಿಂದ ಸೆ.30ರವರೆಗ ವಿಧಾನಸಭಾ ಅಧಿವೇಶನ ನಡೆಯಲಿದೆ ಅದಕ್ಕಾಗಿ ಸರ್ಕಾರ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.
ಅಧಿವೇಶನ ಮುಗಿದ ನಂತರ ಸಿಎಂ ಯಡಿಯೂರಪ್ಪ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ಬಿಎಲ್ ಸಂತೋಷ್ ಅವರನ್ನ ಭೇಟಿ ಮಾಡಿ ಅಂತಿಮ ತೀರ್ಮಾನ ತೆಗೆದುಕೊಂಡು ರಾಜ್ಯಕ್ಕೆ ಹಿಂದುರಿಗಿ ಪಟ್ಟಿಯನ್ನ ಕಳುಹಿಸಲಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?