ರೈಸಿಂಗ್ ಕನ್ನಡ:
ಕೊಪ್ಪಳ:
ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ನಡೆದಿದೆ.
ಕುಷ್ಟಗಿ ತಾಲೂಕು ಮ್ಯಾಗಳಡೊಕ್ಕಿ ಗ್ರಾಮದ ರೈತ ಆರೋಪಿ ಹನುಮಂತ ಯರದೊಡ್ಡಿ(30) ತನ್ನ ಹೊಲದಲ್ಲಿ ಗಾಂಜಾ ಬೆಳೆದಿದ್ದ.ಖಚಿತ ಮಾಹಿತಿ ಪಡೆದ ತಾವರಗೇರ ಪಿಎಸ್ಐ ಗೀತಾಂಜಲಿ ಮತ್ತು ತಂಡ ಹನುಮಂತನ ಹೊಲಕ್ಕೆ ತೆರೆಳು ದಾಳಿ ಮಾಡಿತು.
ದಾಳಿ ವೇಳೆ ಬೆಳೆದಿದ್ದ ಸುಮಾರು 7 ಕೆ.ಜಿ ಹಸಿ ಗಾಂಜಾ ಗಿಡಗಳನ್ನ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಹನುಮಂತ ಯರದೊಡ್ಡಿ(30) ಬಂಧಿಸಲಾಯಿತು.
ಈ ಗಾಂಜಾ ಗಿಡಗಳನ್ನ ವಿದೇಶಿಗರ ಹಾಟ್ ಸ್ಪಾಟ್ ವಿರೂಪಾಪುರ ಗಡ್ಡಿಗೆ ಗಾಂಜಾ ಕಳುಹಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?