Featured
ಸಾಲಬಾಧೆ ತಾಳಲಾರದೇ ದಾವಣಗೆರೆಯಲ್ಲಿ ರೈತ ಆತ್ಮ ಹತ್ಯೆ: ಸಾಲ ತೀರಿಸಲಾಗದೆ ವಿಷ ಸೇವನೆ

ರೈಸಿಂಗ್ ಕನ್ನಡ :
ದಾವಣಗೆರೆ :
ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ರಾಗಿಮಸಲವಾಡ ಗ್ರಾಮದ ಮೃತ ರೈತ ಗಿರೀಶ್(33) ಖಾಸಗಿ ಬ್ಯಾಂಕ್ ನಲ್ಲಿ 4 ಲಕ್ಷ, ಕೈಗಡ ಎರಡು ಲಕ್ಷ ಸಾಲ ಮಾಡಿದ್ದ.
ನಂತರ ಬೆಳೆ ಬೆಳೆದಾಗ ಬೆಳೆಗೆ ಸರಿಯಾದ ಬೆಲೆ ಸಿಗದೆ ನಷ್ಟ ಅನುಭವಿಸಿದ್ದ. ಸಾಲ ತೀರಿಸಲಾಗದೆ ವಿಷ ಸೇವನೆ ಮಾಡಿ ಆತ್ಮಹತ್ಯೆ.ಹಲವಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement
Post Views: 3
Continue Reading
Advertisement
You may like

ಮಗುವಿನ ವಿಚಾರಕ್ಕೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್!

RCB ತಂಡದಲ್ಲಿ ಅಬ್ಬರಿಸುತ್ತಿದ್ದಾನೆ ಸೆಹ್ವಾಗ್ ಸೋದರಳಿಯ!

ಬಿಳಿ ಅಥವಾ ಗುಲಾಬಿ ಇವೆರಡರಲ್ಲಿ ಯಾವ ಬಣ್ಣದ ಸೀಬೆಹಣ್ಣು ಆರೋಗ್ಯಕ್ಕೆ ಬೆಸ್ಟ್!

ಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ

ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು: ಡಾ: ಕುಮಾರ

ಯಪ್ಪಾ,, ಜಿದ್ದಿಗೆ ಬಿದ್ದ ಕುದುರೆ ಎತ್ತಿನಾಟ
ಎತ್ತುಗಳ ಶರವೇಗಕ್ಕೆ ಕುದುರೆ ಕಂಗಾಲು
Click to comment





















