Featured
ಕೊರೊನಾ ಭೀತಿ: ಅಧಿವೇಶನಕ್ಕೂ ಮುನ್ನ ನಡೆಯಬೇಕಿದ್ದ ಸರ್ವಪಕ್ಷ ಸಭೆ ರದ್ದು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೊರೊನಾ ಭೀತಿ ಹಿನ್ನಲೆಯಲ್ಲಿ ಈ ಬಾರಿ ಅಧಿವೇಶನಕ್ಕೂ ಮುನ್ನ ನಡೆಯಬೇಕಿದ್ದ ಸರ್ವಪಕ್ಷ ಸಭೆಯನ್ನ ರದ್ದು ಮಾಡಲಾಗಿದೆ.
ಪ್ರತಿ ಸಂಸತ್ ಅಧವೇಶನಕ್ಕೂ ಮುನ್ನ ಸಾಂಪ್ರದಾಯಿಕವಾಗಿ ಸರ್ವಪಕ್ಷ ನಾಯಕರ ಸಭೆ ನಡೆಯುತ್ತಾ ಬಂದಿದೆ. ಅಧಿವೇಶನದಲ್ಲಿ ನಡೆಯಬೇಕಿರುವ ಚರ್ಚೆ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಇರುವುದರಿಂದ ಸರ್ವಪಕ್ಷ ಸಭೆ ಕರೆಯಲು ಸಾಧ್ಯವಾಗಿಲ್ಲ.
ಈ ಬಾರಿಯ ಮಳಗಾಲ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಪ್ರತಿಪಕ್ಷಗಳು ಸರ್ಕಾರವನ್ನ ತರಾಟೆಗೆ ತೆಗದುಕೊಳ್ಳಲು ಸಜ್ಜಾಗಿವೆ.
ಪ್ರಮುಖವಾಗಿ ಚೀನಾ ಗಡಿ ಸಂಘರ್ಷ, ಕೊರೊನಾ ನಿಯಂತ್ರಣದಲ್ಲಿ ವೈಫಲ್ಯ, ಆರ್ಥಿಕ ಬಿಕ್ಕಟ್ಟು ಇವುಗಳೇ ಚರ್ಚೆಯ ಪ್ರಮುಖ ವಿಷಯಗಳಾಗಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?