Featured
ರಾಜ್ಯದಲ್ಲಿ ಕೊರೊನಾ ಅಬ್ಬರ: 7,576 ಹೊಸ ಕೇಸ್: 97 ಮಂದಿ ಬಲಿ

ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಮಂಗಳವಾರ ಕೊರೊನಾ ಸೋಂಕಿನ ಅಬ್ಬರ ಕೊಂಚ ಕಡಿಮೆಯಾಗಿದೆ.ಕಳೆದ 24 ಗಂಟೆಯಲ್ಲಿ 7,576 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,75,265ಕ್ಕೆ ಏರಿಕೆಯಾಗಿದೆ.
ಮಂಗಳವಾರ ರಾಜ್ಯಾದ್ಯಂತ ಕೋವಿಡ್ 19ಗೆ 97 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಹೆಮ್ಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 7,481ಕ್ಕೆ ಏರಿದೆ.
ರಾಜ್ಯದಲ್ಲಿ ಒಟ್ಟು 98,536 ಸಕ್ರಿಯ ಪ್ರಕರಣಗಳಿವೆ.7,406 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ಈವರೆಗೂ ರಾಜ್ಯದಲ್ಲಿ 3,69,229ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 3,084 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,76,712ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ಕೊರೊನಾಗೆ 41 ಮಂದಿ ಬಲಿಯಾಗಿದ್ದಾರೆ.ಇದರೊಂದಿಗೆ ನಗರದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 2,514ಕ್ಕೆ ಏರಿದೆ.3,889 ಮಂದಿ ಮಂಗಳವಾರ ಡಿಸ್ಚಾರ್ಜ್ ಆಗಿದ್ದಾರೆ.ಇದರೊಂದಿಗೆ ಈವರೆಗೂ ನಗರದಲ್ಲಿ1,34,516 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?