Featured
ಮಳೆ ನೀರಿಗೆ ಕೊಚ್ಚಿ ಹೋಗಿದ್ದ ವೃದ್ದನ ಮನೆಗೆ ಈಶ್ವರ್ ಖಂಡ್ರೆ ಭೇಟಿ: 5 ಲಕ್ಷ ಪರಿಹಾರ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ

ರೈಸಿಂಗ್ ಕನ್ನಡ:
ಬೀದರ್:
ಬ್ಯಾಲಹಳ್ಳಿ(ಕೆ) ಗ್ರಾಮದಲ್ಲಿ ಈಚೆಗೆ ದನ ಮೇಯಿಸಲು ಹೋಗಿ ಹಳ್ಳದಲ್ಲಿ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದ ವೃದ್ಧನ ಅರ್ಜುನ್ ಪೀರಪ್ಪ ಮೃತಪಟ್ಟಿದ್ದರು.
ಮೃತ ಪೀರಪ್ಪ ಮನೆಗೆ ಕೆಪಿಸಿಸಿಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಜಿಲ್ಲಾಧಿಕಾರಿ ಆರ್.ರಾಮಚಂದ್ರ ಬ್ಯಾಲಹಳ್ಳಿ ಗ್ರಾಮದಲ್ಲಿ ಮೃತ ಪಟ್ಟ ವೃದ್ದನ ಮನೆಗೆ ಭೇಟಿ ನೀಡಿಸಾಂತ್ವಾನ ಹೇಳಿದರು.
ಬಳಿಕ ಸಿಡಿಲು ಬಡಿದು ಸಾವನ್ನಪ್ಪಿದ್ದ ವ್ಯಕ್ತಿಯ ಮನೆಗು ಭೇಟಿ ನೀಡಿ ಸಾಂತ್ವಾನ ಹೇಳಿದರು.
ಜಾಹೀರಾತು
ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದರು. ಮಳೆ ನೀರಲ್ಲಿ ಅರ್ಜುನ ಪೀರಪ್ಪ ಹಾಗೂ ಸಿಡಿಲಿಗೆ ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ವಿಷಯ ತಿಳಿದು ವೈಯಕ್ತಿಕವಾಗಿ ತೀವ್ರ ದುಃಖ ತರಿಸಿದೆ.
ಘಟನೆ ಮಾಹಿತಿ ಲಭ್ಯ ಆಗುತ್ತಲೇ ಎಸ್ ಡಿಆರ್ ಎಫ್ ಹಾಗೂ ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ ಪರಿಹಾರ ಮಂಜುರು ಮಾಡಿಸಿದ್ದೇನೆ. ಹಣದ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಪ್ರವಾಹದಲ್ಲಿ ಒಬ್ಬರು ಕಾಣಿಕೆಯಾಗಿದ್ದು, ಪತ್ತೆ ಮಾಡು ಕೆಲಸದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ ಎಂದು ಧೈರ್ಯ ತುಂಬಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?