ರೈಸಿಂಗ್ ಕನ್ನಡ:
ಬೆಂಗಳೂರು:
ಕಳೆದ ಕೆಲವು ದಿನಗಳಿಂದ ಅಬ್ಬರಿಸಿ ಬೊಬ್ಬಿರಿದಿದ್ದ ಹೆಮ್ಮಾರಿ ಕೊರೊನಾ ಇದೀಗ ದಿಢೀರಾಗಿ ಇಳಿಮುಖ ಖಂಡಿದೆ.
ಕಳೆದ 24 ಗಂಟೆಯಲ್ಲಿ 6,974 ಹೊಸ ಸೋಂಕು ಪ್ರಕರಣ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಒಟ್ಟು ಸಂಖ್ಯೆ 5,33,850ಕ್ಕೆ ಏರಿದೆ.
ಇನ್ನು ಸಾವಿನ ಪ್ರಮಾಣದಲ್ಲೂ ಇಳಖೆ ಕಂಡಿದ್ದು ಮಂಗಳವಾರ ರಾಜ್ಯಾದ್ಯಂತ ಕೊರೊನಾಗೆ 83 ಮಂದಿ ಬಲಿಯಾಗಿದ್ದಾರೆ. ಈವರೆಗೂ ಕೊರೊನಾಗೆ ಬಲಿಯಾದವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು 93,153 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನ ದಾಖಲೆಯ 9,073 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ಈವರೆಗೂ 4,32,450 ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 3,082 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ.ನಗರದಲ್ಲಿ
ಒಟ್ಟು ಸೋಂಕಿತರ ಸಂಖ್ಯೆ 2,00,728ಕ್ಕೆ ಏರಿದೆ. ಮಂಗಳವಾರ ನಗರದಲ್ಲಿ 26 ಮಂದಿ ಸಾವನಪ್ಪಿದ್ದು,ಕೊರೊನಾಗೆ ಬಲಿಯಾದವರ ಸಂಖ್ಯೆ 2,715ಕ್ಕೆ ಏರಿದೆ. ಬೆಂಗಳೂರಿನಲ್ಲಿ ಒಟ್ಟು 39,983 ಸಕ್ರಿಯ ಪ್ರಕರಣಗಳಿವೆ.
ಮಂಗಳವಾರರ ನಗರದಲ್ಲಿ 4,415 ಮಂದಿ ಡಿಸ್ಚಾರ್ಜ್ ಆಗಿದ್ದು ಈವರೆಗೂ 1,58,029 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?