Connect with us

Featured

ವಿಜಯಪುರದಲ್ಲಿ ಮಳೆಯ ರೌದ್ರಾವತಾರಕ್ಕೆ ಬಾಲಕಿ ಬಲಿ:12 ಮನೆ ಕುಸಿತ

ರೈಸಿಂಗ್​ ಕನ್ನಡ:

ವಿಜಯಪುರ:

ಜಿಲ್ಲೆಯಲ್ಲಿ ಮಳೆಯ ರೌದ್ರಾವತಾರಕ್ಕೆ ಜನ ಜೀವನ ಅಸ್ತವ್ಯಸ್ಥವಾಗಿದ್ದು, ಹಲವೆಡೆ ಮನೆಗಳು ಕುಸಿದು ಪ್ರಾಣ ಹಾನಿಯಾಗಿವೆ.

 ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡೊಂಕಮಡು ಗ್ರಾಮದಲ್ಲಿ ಮನೆಯ ಮೆಲ್ಚಾವಣಿ ಕುಸಿದು 11 ವರ್ಷದ ಮರೆವ್ವ ಹುಲಗಪ್ಪ ಬಿಜ್ಜೂರ್ ಬಾಲಕಿ ಸಾವನಪ್ಪಿದ್ದು, ಘಟನೆಯಲ್ಲಿ ರೇಖಾ ಲೋಟಗೇರಿ ಎಂಬ ಬಾಲಕಿಗೆ ತಲೆ, ಕಾಲಿಗೆ ಗಂಭೀರ ಪೆಟ್ಟಾಗಿದೆ.‌ ಇದಲ್ಲದೆ ಮುದ್ದೇಬಿಹಾಳ ತಾಲೂಕಿನ ಚವನಬಾವಿ ಗ್ರಾಮದಲ್ಲಿ 12 ಮನೆಗಳು ಕುಸಿಯುವ ಹಂತಕ್ಕೆ ಬಂದಿದ್ದು, ಸತತ ಮಳೆಯಿಂದ ನೆನೆದ ಗೋಡೆಗಳಲ್ಲಿ ಬಿರುಕು ಕಾಣಿಕೊಂಡಿದೆ.

Advertisement

 ಇದರಿಂದಾಗಿ ಚವನಬಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಒಟ್ಟು 135ಕ್ಕೂ ಅಧಿಕ ಮನೆಗಳು ಕುಸಿದು ಬಿದ್ದಿವೆ. 4 ಜಾನುವಾರುಗಳು ಸಾವಿಗೀಡಾಗಿವೆ.

ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ 1 ಎತ್ತು, 2 ಕುರಿ ಸಾವಿಗೀಡಾಗಿದ್ದು, 33 ಮನೆಗಳು ಭಾಗಶಃ ಹಾನಿಗೀಡಾಗಿವೆ.  ಮುದ್ದೇಬಿಹಾಳ ತಾಲೂಕಿನಲ್ಲಿ 1 ಆಡು ಸಾವಿನಪ್ಪಿದ್ದು, 21 ಮನೆಗಳು ಭಾಗಶಃ ಹಾನಿಗೊಳಗಾಗಿವೆ.

ವಿಜಯಪುರ, ಬಬಲೇಶ್ವರ, ತಿಕೋಟಾ ಮತ್ತು ಬಸವನ ಬಾಗೇವಾಡಿ ತಾಲೂಕುಗಳಲ್ಲಿ ತಲಾ 2, ನಿಡಗುಂದಿ ತಾಲೂಕಿನಲ್ಲಿ 21, ಕೊಲ್ಹಾರ ಮತ್ತು ತಾಳಿಕೋಟೆ ತಾಲೂಕುಗಳಲ್ಲಿ ತಲಾ 10, ಇಂಡಿ ತಾಲೂಕಿನಲ್ಲಿ 11 ಮತ್ತು ದೇವರ ಹಿಪ್ಪರಗಿ ತಾಲೂಕಿನಲ್ಲಿ 16 ಮನೆಗಳು ಭಾಗಶಃ ಹಾನಿಗೀಡಾಗಿವೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ