ರೈಸಿಂಗ್ ಕನ್ನಡ:
ಕೊಪ್ಪಳ:
ಹಳ್ಳ ದಾಟುವಾಗ ಇಬ್ಬರು ಮಹಿಳೆಯರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ಕೊಪ್ಪಳದಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ಕೊಪ್ಪಳ ಜಿಲ್ಲಾದ್ಯಂತ ಕಳೆದ ಬಿಟ್ಟುಬಿಡದೆ ಸುರಿಯುತ್ತಿರೋ ಮಳೆ ಸುರಿಯುತ್ತಿದೆ.ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಕರಮುಡಿ ಗ್ರಾಮದಲ್ಲಿ ಇಬ್ಬರು ಮಹಿಳೆಯರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ.
ಕರಮುಡಿ ಗ್ರಾಮದ 48 ವರ್ಷದ ರತ್ನವ್ವ ಮಾನ ಶೆಟ್ಟಿ, 44 ವರ್ಷದ ಶಾಂತವ್ವ ಮ್ಯಾಗೇರಿ ಕೊಚ್ಚಿ ಹೋಗಿರುವ ಮಹಿಳೆಯರೆಂದು ಗುರುತಿಸಲಾಗಿದೆ.
ಎಂದು ತಿಳಿದು ಬಂದಿದೆ.ಸಂಜೆ 6 ಗಂಟೆಗೆ ವೇಳೆಗೆ ಕರಮುಡಿ ಹಳ್ಳ ದಾಟುವಾಗ ವೇಳೆ ಈ ದುರ್ಘಟನೆ ನಡೆದಿದೆ.ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?