Featured
ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳು ನಿರ್ದೋಷಿ: ಲಖನೌ ವಿಶೇಷ ಸಿಬಿಐ ನ್ಯಾಯಾಲಯ ಐತಿಹಾಸಿಕ ತೀರ್ಪು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಬಾಬರಿ ಮಸೀದಿ ಧ್ವಂಸ ಕೇಸ್ ಆರೋಪಿಗಳೆಲ್ಲಾ ನಿರ್ದೋಷಿಗಳು ಎಂದು ಲಖನೌ ವಿಶೇಷ ಸಿಬಿಐ ನ್ಯಾಯಾಲಯ ಹೇಳಿದೆ.
ಬಿಜೆಪಿಯ ಬೀಷ್ಮ, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಉಮಾಭಾರತಿ,ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲಾ 32 ಆರೋಪಿಗಳು ಖುಲ್ಲಾಸೆಯಾಗಿದ್ದಾರೆ.
ಬರೋಬ್ಬರಿ 28 ವರ್ಷಗಳ ಬಳಿಕ ಐತಿಹಾಸಿಕ ತೀರ್ಪು ಬಂದಿದೆ. ಬಾಬರಿ ಮಸೀದಿ ಧ್ವಂಸ ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ. ಇದು ಬಿಜೆಪಿಗೆ ಬಿಗ್ ರಿಲೀಫ್ ಆಗಿದೆ.
ಜಾಹೀರಾತು
ಬಾಬರಿ ಮಸೀದಿ ಧ್ವಂಸ ಪ್ರಕರಣ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ. ಆಕಸ್ಮಿಕವಾಗಿ ನಡೆದಿರುವ ಘಟನೆ ನ್ಯಾಯಾಧೀಶ ಎಸ್.ಕೆ.ಯಾದವ್ ತೀರ್ಪು
ಸಾಬೀತು ಮಾಡಲು ಯಾವುದೇ ಸಾಕ್ಷಿಗಳಿಲ್ಲ. ಹುಂಬು ಕೊಟ್ಟರು, ಪ್ರೇರಣೆ ಕೊಟ್ಟರು ಎನ್ನುವುದಕ್ಕೆ ಪ್ರಾಥಮಿಕ ಸಾಕ್ಷಿಗಳಿಲ್ಲ.
ಸಿಬಿಐ ವಿಶೇಷ ನ್ಯಾಯಾಲಯ ಆರೋಪಿಗಳ ವಿರುದ್ಧ ಮೇಲ್ಮನವಿ ಸಲ್ಲಿಸುವುದು ಅನುಮಾನದಿಂದ ಕೂಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?