Featured
ಡ್ರಗ್ಸ್ ಮಾಫಿಯಾ: ಕಣ್ಣೀರು ಹಾಕಿದ ನಿರೂಪಕಿ ಅನುಶ್ರಿ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಸಿಸಿಬಿಯಿಂದ ನೊಟೀಸ್ ಬಂದಿದ್ದು ನೋವಾಗಲಿಲ್ಲ, ನಂತರ ನನ್ನನ್ನ ಬಿಂಬಿಸಿದ ರೀತಿ ಬೇಸರ ತಂದಿದೆ ಎಂದು ಖ್ಯಾತ ನಿರೂಪಕಿ ಅನುಶ್ರಿ ಹೇಳಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮಂಗಳೂರು ಸಿಸಿಬಿ ಪೊಲೀಸರು ನಟಿ ಅನುಶ್ರಿ ಅವರನ್ನ ವಿಚಾರಣೆಗೆ ಒಳಪಡಿಸಿತ್ತು.
ವಿಚಾರಣೆ ಮುಗಿದ ನಂತರ ಅನುಶ್ರಿ ಕುರಿತು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಬಂದ ಸುದ್ದಿಗಳ ಬಗ್ಗೆ ಸ್ವತಃ ಅನುಶ್ರಿ ವಿಡಿಯೊ ಮೂಲಕ ಎಲ್ಲ ಆರೋಪಗಳಿಗೆ ಬೇಸರದಿಂದಲ್ಲೇ ಉತ್ತರ ಕೊಟ್ಟಿದ್ದಾರೆ.
ಸೆ24,2020 ನನ್ನ ಜೀವನದ ಯಾವ ಘಟ್ಟದಲ್ಲಿಯೂ ನಾನು ಮತ್ತೆ ನೆನಪಿಸಿಕೊಳ್ಳಲು ಇಷ್ಟಪಡದಿರುವ ದಿನ. 12 ವರ್ಷದ ಹಿಂದೆ ಡ್ಯಾನ್ಸ್ ರಿಯಾಲಿಟಿ ಶೋ ಗೆದ್ದಾಗ ಇದು ನನ್ನ ಮುಂದಿನ ಜೀವನಕ್ಕೆ ಮುಳ್ಳಾಗಬಹುದೆಂದು ಅಂದುಕೊಂಡಿರಲಿಲ್ಲ. ನನ್ನನ್ನ ನಾನು ಸಮರ್ಥಿಸಿಕೊಳ್ಳಲು ಅಥವಾ ಜನರಿಂದ ಕರುಣೆ ತೋರಿಸಲಿ ಎಂದು ಈ ವಿಡಿಯೊವನ್ನ ಮಾಡುತ್ತಿಲ್ಲ ಎಂದರು.
ಕಳೆದ ಒಂದು ವಾರದಿಂದ ನನ್ನ ಮತ್ತು ಕುಟುಂಬದ ನೆಮಮ್ದಿ ಹಾಳಾಗಿದೆ.ಇಂಥ ಕಷ್ಟದ ಪರಿಸ್ಥಿತಿಯಲ್ಲಿ ನಿಂತ ಕನ್ನಡಿಗರಿಗೆ, ಅನ್ನ ಹಾಕಿದ ಸಂಸ್ಥೆಗೆ ಜೀ ಕನ್ನಡ ವಾಹಿನಿಯ ಸಿಬ್ಬಂದಿಗೆ ನಾನು ಋಣಿಯಾಗಿದ್ದಾನೆ ಎಂದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?