Featured
ನೀರಿನಲ್ಲಿ ಕೊಚ್ಚಿ ಹೋದ ವೃದ್ಧ: ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರು

ರೈಸಿಂಗ್ ಕನ್ನಡ:
ಕೊಪ್ಪಳ:
ಹಳ್ಳ ದಾಟುವಾಗ ಸೈಕಲ್ ಸಮೇತ ವೃದ್ಧರೊಬ್ಬರು ಕೊಚ್ಚಿ ಹೋದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ಬಾರಿ ಮಳೆಯಾಗುತ್ತಿದೆ. ತಾಲೂಕಿನ ಹುಲಿಗಿ- ಶಿವಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹಳ್ಳದಲ್ಲಿ ವೃದ್ಧ ಸೈಕಲ್ ಎತ್ತಿಕೊಂಡು ಬರುತ್ತಿದ್ದರು. ನೋಡ ನೋಡುತ್ತಿದ್ದಂತೆಯೇ ವೃದ್ದ ನೀರಿಗೆ ಕೊಚ್ಚಿ ಹೋದರು.
ಸುಮಾರು ಅರ್ಧ ಕಿ.ಮೀ. ದೂರ ಈಜಿದ ವೃದ್ದ ನಂತರ ದಡ ಸೇರಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ರಸ್ತೆಯ ತುರ್ತು ಸೇತುವೆಯ ಅಗತ್ಯವಿದೆ ಎಂದು ಇಲ್ಲಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ. ವೃದ್ದ ಕೊಚ್ಚಿ ಹೋಗಿರುವ ವಿಡಿಯೊ ವೈರಲ್ ಆಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?