Connect with us

Featured

ಭ್ರಮೆ,ವಾಸ್ತವದ ಪ್ರಪಂಚದೊಳಗೊಂದು ವಿಸ್ಮಯ ಫ್ಯಾಂಟಸಿ ಕಥೆ

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಸ್ಯಾಂಡಲ್​ವುಡ್​ನಲ್ಲಿ ಹೊಸಬರ ಹೊಸ ಹೊಸ ಆವಿಷ್ಕಾರಗಳಿಗೆ ಯಾವ ಕೊರತೆಯೂ ಇಲ್ಲ. ಸೈಕಲಾಜಿಕಲ್​ ಥ್ರಿಲ್ಲರ್​ ಸಿನಿಮಾವೊಂದು ಚಂದನವನದಲ್ಲಿ ಸಿದ್ಧವಾಗಿದೆ.ಕಾಲ್ಪನಿಕ ಕಥೆಗಳನ್ನು ಹೆಣೆದು, ಅದಕ್ಕೆ ಫ್ಯಾಂಟಸಿ ಸ್ಪರ್ಶ ಕೊಡುವ ಕೆಲಸ ನಡೆಯುತ್ತಿದೆ. ಆ ಚಿತ್ರದ ಹೆಸರು ‘ಫ್ಯಾಂಟಸಿ’.

ಪವನ್​ ಡ್ರೀಮ್​ ಫಿಲಂಸ್​ ಲಾಂಛನದಲ್ಲಿ ಸಿದ್ಧವಾಗಿರುವ ‘ಫ್ಯಾಂಟಸಿ ಚಿತ್ರಕ್ಕೆ ಸ್ವತಃ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ ಪವನ್ ಕುಮಾರ್ ಆರ್​. ನಿರ್ದೇಶಕರ ತಂದೆ ತಾಯಿಯವರಾದ ಎಂ. ಮಹಾದೇವಿ, ಟಿ. ರಂಗಸ್ವಾಮಿ ಸಹ- ನಿರ್ಮಾಪಕರಾಗಿದ್ದಾರೆ.

Advertisement

ಸದ್ಯ ಸಂಕಲನದ ಕೆಲಸ ನಡೆಯುತ್ತಿದ್ದು, ಗುರುವಾರ ಪವನ್ ಡ್ರೀಮ್ ಫಿಲಂಸ್ ಯೂಟ್ಯೂಬ್ ಚಾನೆಲ್​ನಲ್ಲಿ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಶೀರ್ಷಿಕೆಗೆ ತಕ್ಕಂತೆ ಭ್ರಮೆ ಮತ್ತು ವಾಸ್ತವದ ನಡುವೆ ಇಡೀ ಕಥೆ ತೆರೆದುಕೊಳ್ಳಲಿದ್ದು, ರೋಚಕ ಟ್ವಿಸ್ಟ್​ಗಳು ಕುತೂಹಲ ಮೂಡಿಸುತ್ತ ಸಾಗಲಿದೆ

ಫ್ಯಾಂಟಸಿ ಚಿತ್ರದಲ್ಲಿ ನಟಿ ಪ್ರಿಯಾಂಕಾ

ನಿರ್ದೇಶಕ ಗುರು ದೇಶಪಾಂಡೆ ‘ಸಂಹಾರ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಚಂದನವನಕ್ಕೆ ಬಂದ ಪವನ್, ಬಳಿಕ ‘ಅಮ್ಮ ಐ ಲವ್​ ಯೂ’, ‘ಆದ್ಯಾ’ ಸಿನಿಮಾಗಳಲ್ಲಿ ನಿರ್ದೇಶಕ ಕೆ.ಎಂ. ಚೈತನ್ಯ ಅವರೊಂದಿಗೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಒಂದರ್ಥದಲ್ಲಿ ಸಿನಿಮಾರಂಗಕ್ಕೆ ಬರುವುದಕ್ಕೆ ಚಿರು ಸರ್ಜಾ ಅವರೇ ಕಾರಣರಾದರೆ, ನಿರ್ದೇಶನದ ಪಾಠವನ್ನು ಚೈತನ್ಯ ಅವರಿಂದ ಕಲಿತಿದ್ದಾರೆ.

ಡ್ರಾಮಾ ಜ್ಯೂನಿಯರ್ಸ್ ಸೀಸನ್​ 3ರಲ್ಲಿ ಅಂತಿಮ ಹಂತ ತಲುಪಿದ್ದ ಸ್ಪರ್ಧಿ ಅನುರಾಗ್​, ‘ಫ್ಯಾಂಟಸಿ’ ಸಿನಿಮಾದ ಕೇಂದ್ರ ಬಿಂದು. ಚಿತ್ರದಲ್ಲಿ ಆತನ ಮಾನಸಿಕ ಸ್ಥಿತಿಗತಿ ಹೇಗೆಲ್ಲ ಬದಲಾಗುತ್ತದೆ. ಅದರಿಂದ ಎದುರಾಗುವ ಅನಾಹುತಗಳೇನು ಎಂಬುದೇ ‘ಫ್ಯಾಂಟಸಿ’ಚಿತ್ರದ ತಿರುಳು.

ತಾಂತ್ರಿಕ ವರ್ಗದಲ್ಲಿಯೂ ನುರಿತ ತಂತ್ರಜ್ಱರೇ ಸಿನಿಮಾಕ್ಕೆ ಕೆಲಸ ಮಾಡಿದ್ದಾರೆ. ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಆರ್ ಎಸ್​. ಗಣೇಶ್​ ನಾರಾಯಣ್​ ಮತ್ತು ಶಶಿರಾಮ್​ ಎಂಬುವವರು ಸಂಕಲನಕಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕಿರುತೆರೆ ಮತ್ತು ಬಿಗ್​ಬಾಸ್ ಮೂಲಕ ಮನೆಮಾತಾಗಿರುವ ನಟಿ ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸಿದ್ದು, ನೆಗೆಟಿವ್​ ರೀತಿಯ ಪಾತ್ರ ನಿಭಾಯಿಸಿದ್ದಾರೆ. ಇನ್ನುಳಿದಂತೆ ಮೈಸೂರು ಬಾಲ, ಹರಿಣಿ, ಗೋಲ್ಡನ್​ ಸ್ಟಾರ್​ ಗಣೇಶ್ ಅವರ ‘99’ ಚಿತ್ರದಲ್ಲಿ ಯಂಗರ್​ ಗಣೇಶ್​ ಪಾತ್ರ ಮಾಡಿದ್ದ ಹೇಮಂತ್​ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಇಡೀ ಸಿನಿಮಾ ಬೆಂಗಳೂರು ಸುತ್ತ ಮುತ್ತ 23 ದಿನಗಳ ಕಾಲ ಚಿತ್ರೀಕರಣವಾಗಿದ್ದು, ಮಡಿಕೇರಿಯಲ್ಲಿ 3 ದಿನ ಬೆಂಗಳೂರಿನಲ್ಲಿ ಒಂದು ದಿನದ ಚಿತ್ರೀಕರಣ ಬಾಕಿ ಇದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ