Connect with us

Featured

ದುಬೈನಲ್ಲಿ ಆರ್ ಸಿಬಿ, ಚೆನ್ನೈ ನಡುವೆ ಬಿಗ್ ಫೈಟ್: ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಆರ್ಸಿಬಿ

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಐಪಿಎಲ್​ನ 44ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿಯಾಗುತ್ತಿವೆ. ದುಬೈ ಅಂಗಳದಲ್ಲಿ ಐಪಿಎಲ್​ನ ಬದ್ಧ ವೈರಿಗಳು ಗೆಲುವಿಗಾಗಿ ಹೋರಾಡಲಿದ್ದು ಹೈ ಸ್ಕೋರಿಂಗ್​ ಮ್ಯಾಚ್​ ಆಗಿರಲಿದೆ. ಈ ಕದನದಲ್ಲಿ ಆರ್​ಸಿಬಿ ಗೆದ್ದರೆ  ಪ್ಲೇ ಆಫ್​ಗೆ ಹೋಗಲಿದೆ. ಇನ್ನು ಧೋನಿ ನೇತೃತ್ವದ ಚೆನ್ನೈ ಸೂಪರ್​ ಕಿಂಗ್ಸ್​ ಟೂರ್ನಿಯಿಂದ ಹೊರ ಬಿದ್ದಿದ್ದು  ಪ್ರತಿಷ್ಠೆಗಾಗಿ ಆಡಲಿದೆ. ಬೌಲಿಂಗ್​ ಬ್ಯಾಟಿಂಗ್​ ಎರಡರಲ್ಲೂ ಮಿಂಚುತ್ತಿರುವ ಆರ್​ಸಿಬಿ ಹಿಂದೆಂದಿಗಿಂತಲೂ ಬಲಿಷ್ಠವಾಗಿ ಕಾಣುತ್ತಿದೆ.

ಈ ಬಾರಿಯ ಟೂರ್ನಿಯಲ್ಲಿ 10 ಪಂದ್ಯಗಳನ್ನಾಡಿರುವ ಆರ್​ಸಿಬಿ 7ರಲ್ಲಿ ಗೆದ್ದು 3 ರಲ್ಲಿ ಸೋತು 14 ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಕೆಲವು ದಿನಗಳ ಹಿಂದೆ ಇದೇ ದುಬೈ ಅಂಗಳದಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್​ಸಿಬಿ ಚೆನ್ನೈ ತಂಡವನ್ನ 37 ರನ್​ಗಳಿಂದ ಬಗ್ಗು ಬಡಿದು ಗೆಲುವು ದಾಖಲಿಸಿತ್ತು. ಇದೀಗ ಆರ್​ಸಿಬಿ ಚೆನ್ನೈ ತಂಡವನ್ನ ಮತ್ತೊಮ್ಮೆ ಸೋಲಿಸಲು ಸಜ್ಜಾಗಿದೆ. ಐಪಿಎಲ್​ನಲ್ಲಿ ಆರ್​ಸಿಬಿ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಇದುವೆರೆಗೂ 26 ಬಾರಿ ಮುಖಾಮುಖಿಯಾಗಿವೆ ಇದರಲ್ಲಿ ಆರ್​ಸಿಬಿ 9 ಬಾರಿ ಗೆದ್ದರೆ ಚೆನ್ನೈ ತಂಡ 16 ಬಾರಿ ಗೆದ್ದು ಪರಾಕ್ರಮ ಮೆರೆದಿದೆ. ಅಂಕಿ ಅಂಶ ಏನೇ ಹೇಳಿದರೂ ಈ ಬಾರಿ ಆರ್​ಸಿಬಿ ಇತಿಹಾಸವನ್ನ ಬದಲಿಸಿದೆ.

ಇವತ್ತಿನ ಪಂದ್ಯದ ಮತ್ತೊಂದು  ವಿಶೇಷವೆಂದರೆ  ಗೋ ಗ್ರೀನ್​ ಅಭಿಯಾನದಡಿ ಚೆನ್ನೈ ವಿರುದ್ಧಧ ಪಂದ್ಯದಲ್ಲಿ ವಿರಾಟ್​ ಪಡೆ ಗ್ರೀನ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದು ಆರ್​ಸಿಬಿ ಅಭಿಮಾನಿಗಳಿಗೆ ಇನ್ನಿಲ್ಲದ ಖುಷಿ ಕೊಟ್ಟಿದೆ. ಇನ್ನು ತಂಡದ ಪ್ಲೇಯಿಂಗ್​ ಇಲೆವೆನ್​ ಬಗ್ಗೆ ಹೇಳೊದಾದರೆ ಪ್ಲೇ ಆಫ್​ಗೆ ಹೋಗಲು ಇನ್ನೊಂದು ಗೆಲುವು ಬೇಕಾಗಿರುವುದರಿಂದ ಕ್ಯಾಪ್ಟನ್​ ವಿರಾಟ್​ ಎಕ್ಸ್​ಪೆರಿಮೆಂಟ್​ ಮಾಡುವು ಸಾಧ್ಯತೆ .ಅವಕಾಶಕ್ಕಾಗಿ ಕಾಯುತ್ತಿರುವ ಅನುಭವಿ ವಿಕೆಟ್​ ಕೀಪರ್ ಪಾರ್ಥಿವ್​ ಪಟೇಲ್​ಗೆ  ಆಡುವ ಹನ್ನೊಂದರ ಬಳಗಲದಲ್ಲಿ ಆಡಲು ಅವಕಾಶ ಸಿಗುತ್ತಾ ಅನ್ನೊದನ್ನ  ಕಾದು ನೋಡಬೇಕಿದೆ.

Advertisement

ಇನ್ನೂ ಚೆನ್ನೈ ಸೂಪರ್​​ ಕಿಂಗ್ಸ್​ ತಂಡ ಟೂರ್ನಿಯಿಂದಲ್ಲೇ ಹೊರ ಬಿದ್ದಿರುವುದರಿಂದ ನಾಯಕ ಧೋನಿ ಯುವ ಆಟಗಾರರಿಗೆ ಅವಕಾಶ ಕೊಡಬಹುದು. ಒಟ್ಟರೆ  ಸೂಪರ್​ ಸಂಡೇ ಫೈಟ್​ನಲ್ಲಿ ಯಾರು ಗೆಲ್ಲುತ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ