ರೈಸಿಂಗ್ ಕನ್ನಡ:
ಬೆಂಗಳೂರು:
ಭಾರತದ ಮೊಟ್ಟ ಮೊದಲ ಸ್ವಚ್ಚ ವಾಯು ರಸ್ತೆ ಉಪಕ್ರಮವಾಗಿ ಚರ್ಚ್ ಸ್ಟ್ರೀಟ್ ಟೆಸ್ಟ್ ಬೆಡ್ ಅನ್ನ ನಗರದ ಚರ್ಚ್ ಸ್ಟ್ರೀಟ್ನಲ್ಲಿ ಸಿ.ಎಂ. ಬಿಎಸ್ ಯಡಿಯೂರಪ್ಪ ಉದ್ಘಾಟಿಸಿದರು.
ವಾಯು ಮಾಲಿನ್ಯವನ್ನ ನಿಯಂತ್ರಿಸುವುದಕ್ಕಾಗಿ ವಾರದ ಕೊನೆಯ ದಿನದಂದು ಇಲ್ಲಿನ ಪ್ರತಿಷ್ಠಿತ ರಸ್ತೆ ಎಂ.ಜಿ ರೋಡ್ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗುತ್ತಿದೆ.
ಭಾರತ ಮತ್ತು ಯುಕೆ ಜಂಟಿಯಾಗಿ ಈ ಕಾರ್ಯಕ್ರಮವನ್ನ ಆಯೋಜಿಸಿದೆ.
ನ.7ರಿಂದ ಮುಂದಿನ ವರ್ಷ ಫೆಬ್ರವರಿ ಕೊನೆಯ ತಿಂಗಳವರೆಗೆ ಈ ನಡೆಯಲಿದೆ. ತುರ್ತು ಸಂದರ್ಭವಿದ್ದಾಗ ಮಾತ್ರ ವಾಹನಗಳು ಚರ್ಚ್ ಸ್ಟ್ರೀಟ್ನಲ್ಲಿ ಓಡಾಡಬಹುದಾಗಿದೆ.
ನಗರದಲ್ಲಿ ವಾಹನ ಸಂಖ್ಯೆ 80 ಲಕ್ಷ ದಾಟಿದೆ. ಪ್ರತಿ ವರ್ಷ ಶೇ.10ರಷ್ಟು ಏರಿಕೆಯಾಗಿದೆ. ವಾಯು ಮಾಲಿನ್ಯ ಪ್ರಮಾಣವನ್ನ ಕಡಿಮೆ ಮಾಡಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನ ಕೈಗೊಂಡಿದೆ.
ಕ್ಲೀನ್ ಏರ್ ಸ್ಟ್ರೀಟ್ ಯೋಜನೆ ವಾತಾವರಣ ಬದಲಾವಣೆ ಬಗ್ಗೆ ಭಾರತ ಒಂದು ಹೆಜ್ಜೆ ಮುಂದೆ ಸಾಗಿದೆ ಎಂದು ಸೌತ್ ಏಷ್ಯಾ ಮತ್ತು ಕಾಮನ್ ವೆಲ್ತ್ನ ರಾಜ್ಯ ಸಚಿವ ಲಾರ್ಡ್ ತರೀಕ್ ಅಹ್ಮದ್ ಹೇಳಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?