Featured
ಇಂದಿರಾ ಕ್ಯಾಂಟೀನ್ಗಿಲ್ಲ ಅನುದಾನ: ಸಿಎಂಗೆ ಪತ್ರ ಬರೆಯುತ್ತೇನೆಂದ ಸಿದ್ದರಾಮಯ್ಯ

ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ವ್ಯಾಪ್ತಿಯ ಕ್ಯಾಂಟೀನ್ ಗಳಿಗೆ ಬಿಬಿಎಂಪಿ ಆಯುಕ್ತರು ಹಣ ಬಿಡುಗಡೆ ಮಾಡದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಂದಿರಾ ಕ್ಯಾಂಟೀನ್ ಯೋಜನೆ ಬಡವರಿಗೆ ಮಾಡಿದ ಕಾರ್ಯಕ್ರಮ, ಅನುದಾನ ಬಿಡುಗಡೆ ಮಾಡಬೇಕು, ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪತ್ರ ಬರೆಯುತ್ತೇನೆ, ಇಂದಿರಾ ಕ್ಯಾಂಟೀನ್ ಯಾವ ಕಾರಣಕ್ಕೂ ನಿಲ್ಲಿಸಬಾರದು, ಈ ಕುರಿತು ಬಿಬಿಎಂಪಿ ಆಯುಕ್ತರ ಬಳಿಯೂ ಮಾತನಾಡುತ್ತೇನೆ ಎಂದರು
You may like
ಮೈಸೂರು ಗೆಲ್ಲಲು ಕಾಂಗ್ರೆಸ್ ರಣತಂತ್ರ; ಬಿಎಸ್ವೈ ಆಪ್ತರಿಗೆ ಆಪರೇಷನ್!
ಸಿಎಂ ಸಿದ್ದರಾಮಯ್ಯ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ : ಪ್ರಲ್ಹಾದ್ ಜೋಶಿ
ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ನಾವೇ ಮುಂದು..! – ಸಿಎಂ
ಭಾಗೀದಾರರ ನ್ಯಾಯದ ಐದು ಗ್ಯಾರಂಟಿಗಳು:
ಸಿದ್ದರಾಮಯ್ಯನವರೆ ನಿಮಗೆ ಮಾನ ಮರ್ಯಾದೆ ಇದೆಯಾ.?
ನಮ್ಮ ಗ್ಯಾರಂಟಿ ಯೋಜನೆಗಳು ಜನರ ಬದುಕಿಗಾಗಿ, ಚುನಾವಣೆಗೆ ಅಲ್ಲ