Connect with us

Featured

ಚಳಿಗಾಲದ ಹಲವು ಅನಾರೋಗ್ಯ ಸಮಸ್ಯೆಗಳಿಗೆ ಶುಂಠಿ ಉತ್ತಮ ಮನೆಮದ್ದು..!

ರೈಸಿಂಗ್ ಕನ್ನಡ :- ಚಳಗಾಲ ಬಂತೆದರೆ ಸಾಕು, ಅದರೊಂದಿಗೆ ಅನಾರೋಗ್ಯದ ಸಮಸ್ಯೆಗಳು ಕೂಡ ಕಂಡು ಬರುತ್ತವೆ. ಹೀಗಾಗಿ ಹಿರಿಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಚಳಿಗಾಲದಲ್ಲಿ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಚಳಿಗಾಲದಲ್ಲಿ ಕಂಡು ಬರುವ ಸಾಮನ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಇರುವ ಕೆಲ ಪದಾರ್ಥಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದರಲ್ಲೂ ಶುಂಠಿವೊದ್ದಿದ್ದರೆ ಹಲವು ಸಮಸ್ಯೆಗಳನ್ನು ದೂರ ಮಾಡಬಹುದು. ಏಕೆಂದರೆ ಶುಂಠೀಯು ಆ್ಯಂಟಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಳಿಗಾಲದಲ್ಲಿ ಶೀತ ಮತ್ತು ನೆಗಡಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಶೀತ ಮತ್ತು ನೆಗಡಿ :- ಚಳಿಗಾಲದಲ್ಲಿ ಶೀತ ಮತ್ತು ನೆಗಡಿ ಸಮಸ್ಯೆಗಳು ಕಾಣಿಸಿಕೊಂಡರೆ ಶುಂಠಿ ಚಹಾ ಕುಡಿಯುವುದು ಉತ್ತಮ. ಏಕೆಂದರೆ ಶುಂಠೀ ದೇಹದಲ್ಲಿ ಉಷ್ಟತೆಯನ್ನು ಕಾಪಾಡಿಕೊಳ್ಳುತ್ತದೆ. ಇದರಿಂದ ಶೀತ ಮತ್ತು ನೆಗಡಿಯಿಂದ ದೂರವಿರಬಹುದು. ಶುಂಠಿಯಲ್ಲಿ ಉರಿಯೂತದ, ಬ್ಯಾಕ್ಟಿರಿಯಾ ವಿರೋಧಿ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿವೆ. ಇದು ದೇಹದ ಪ್ರತಿಕೆಯನ್ನು ಹೆಚ್ಚಿಸುತ್ತದೆ.

Advertisement

ಮುಟ್ಟಿನ ಸಮಸ್ಯೆಗೂ ಪರಿಹಾರ :- ಚಳಿಗಾಲದಲ್ಲಿ ಕೆಮ್ಮು, ನೆಗಡಿಗೆ ಶುಂಠಿ ಚಹಾ ಪ್ರಯೋಜನಕಾರಿ. ಹಾಗೆಯೇ ಈ ಚಹಾವು ಮಹಿಳೆಯರಿಗೆ ಮುಟ್ಟಿನ ತೊಂದರೆ ಮತ್ತು ನೋವುಗಳಿಂದ ಪಾರಾಗಲು ಸಹಾಯ ಮಾಡುತ್ತದೆ . ಶುಂಠಿ ಚಹಾ ಕುಡಿಯುವುದರಿಂದ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ.

ಅಲರ್ಜಿ ಮತ್ತು ಸೋಂಕಿನಿಂದ ಮುಕ್ತಿ :- ಶುಂಠೀ ಔಷಧೀಯ ಗುಣಗಳಿಂದ ಸಮೃದ್ದವಾಗಿದೆ. ಇದು ಸೋಂಕನ್ನು ಸಹ ತಡೆಯಲು ಸಹಾಯ ಮಾಡುತ್ತದೆ. ಇದು ಬ್ಯಾಕ್ಟಿರಿಯಾ ವಿರೋಧಿ ಗುಣಗಳನ್ನು ಹೊಂದಿರುವುದರಿಂದ ದೇಹವನ್ನು ಯಾವುದೇ ರೀತಿಯ ಅಲರ್ಜಿ ಮತ್ತು ಸೋಂಕುಗಳಿಂದ ರಕ್ಷಿಸುತ್ತದೆ.

ಶುಂಠಿ ಚಹಾವು ಅನೇಕ ರೀತಿಯ ಸೋಂಕುಗಳನ್ನು ತಡೆಯುತ್ತದೆ. ಆದರೆ ಇದನ್ನು ಸಮತೋಲಿನ ಪ್ರಮಾಣದಲ್ಲಿ ಮಾತ್ರ ಸೇವಿಸಬೇಕು ಎಂಬುದು ನೆನಪಿರಲಿ. ಶುಂಠಿ ದೇಹದ ಉಷ್ಟತೆಯನ್ನು ಹೆಚ್ಚ್ಇಸುತ್ತದೆ. ಹೀಗಾಗಿ ಗರ್ಭಿಣಿಯರು ಅದನ್ನು ಮಿತವಾಗಿ ಬಳಸುವುದು ಉತ್ತಮ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ