Connect with us

Featured

ತಲೆ ಹೊಟ್ಟು ನಿವಾರಣೆಗೆ ಸುಲಭವಾದ ಮನೆಮದ್ದು..!

ರೈಸಿಂಗ್ ಕನ್ನಡ :- ತಲೆ ಕೂದಲು ತನ್ನ ಆರೋಗ್ಯವನ್ನು ಕಳೆದುಕೊಳ್ಳಲು ಪ್ರಮುಖ ಕಾರಣ , ತಲೆ ಕೂದಲು ಹೊಟ್ಟಿನ ಸಮಸ್ಯೆ ಎನ್ನಬಹುದು. ತಲೆ ಹೊಟ್ಟಿನಿಂದಾಗಿ ಕೂದಲು ಬಹುಬೇಗ ಮಂಕಾದ ಬಣ್ಣ , ಒರಟುತನ ಹಾಗೂ ಕೂದಲುದುರುವ ಸಮಸ್ಯೆಗೆ ಒಳಗಾಗುತ್ತವೆ.

ನಿಂಬೆ ಹಣ್ಣಿನ ರಸ ಲೇಪನ :- ನಿಂಬೆ ಹಣ್ಣು ದೇಹದ ಆರೋಗ್ಯದ ಜೊತೆಗೆ ಆರೈಕೆಗೆ ಉತ್ತಮವಾಗಿ ನಿರ್ವಹಿಸುವುದು. ನಿಂಬೆ ರಸವು ಉತ್ಕರ್ಷಣ ನಿರೋಧಕ ರೀತಿಯಲ್ಲಿ ಹಾಗೂ ಚರ್ಮದ ಮೇಲೆ ಉಂಟಾದ ಸೋಂಕು ಮತ್ತು ಇತರ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ.

1 ಒಂದು ಬೌಲ್ ನಲ್ಲಿ ನಿಂಬೆ ರಸವನ್ನು ತೆಗೆದುಕೊಳ್ಳಿ.

Advertisement

2 ಬೆರಳುಗಳ ಸಹಾಯದಿಂದ ನಿಂಬೆ ರಸವನ್ನು ನೆತ್ತಿ ಹಾಗೂ ಬುಡಕ್ಕೆ ಲೇಪಿಸಿ.

3 ಸ್ವಲ್ಪ ಸಮಯದ ನಂತರ ಕೂದಲನ್ನು ಮೃದುವಾದ ನೀರಿನಿಂದ ಸ್ವಚ್ಚಗೊಳಿಸಿ.

ನಿಂಬೆ ಮತ್ತು ಬೆಳ್ಳುಳ್ಳಿ ಲೇಪನ :-

ಬೆಳ್ಳುಳ್ಳಿ ನಮ್ಮ ದೇಹಕ್ಕೆ ಪ್ರತಿಜೀವಕವಾಗಿ ಕಾರ್ಯನಿರ್ವಹಿಸುತ್ತದೆ ಇದು ಕೂದಲಿಗೆ ಅತ್ಯಂತ ಪರಿಣಾಮಕಾರಿಯ ರೂಪದಲ್ಲಿ ಆರೈಕೆ ಮಾಡುತ್ತದೆ.

Advertisement

1 ಒಂದು ಬೌಲ್ ನಲ್ಲಿ ನಿಂಬೆ ಹನ್ಣಿನ ಎಸ ಮತ್ತು 1 ಟೇಬಲ್ ಚಮಚ ಬೆಳ್ಳುಳ್ಳಿಯ ಪೇಸ್ಟ್ ಸೇರಿಸಿ ಮಿಶ್ರಣಗೊಳಿಸಿ.

2 ಮಿಶ್ರಣವನ್ನು ಬೆರಳುಗಳ ಸಹಾಯದಿಂದ ಅತವಾ ಹತ್ತಿಯ ಸಹಾಯದಿಂದ ನೆತ್ತಿ ಹಾಗೂ ಕೂದಲುಗಳ ಬುಡಕ್ಕೆ ಮಾಸಾಜ್ ಮಾಡಿ.

3ಮಿಶ್ರಣವು ಚರ್ಮ ಹಾಗೂ ಕೂದಲ ಆರೋಗ್ಯ ವೈದ್ದಿಸಲು ಹತ್ತು ನಿಮಿಷಗಳ ಕಾಲ ಆರಲು ಬಿಡಿ.

4 ಬಳಿಕ ಮೃದುವಾದ ನೀರಿನಿಂದ ಕೂದಲನ್ನು ಸ್ವಚ್ಚಗೊಳಿಸಿಬೇಕು.

Advertisement

ನಿಂಬೆರಸ , ಜೇನುತುಪ್ಪ ಮತ್ತು ಮೊಸರು :-

  • ಒಂದು ಬೌಲ್ ನಲ್ಲಿ 2 ನಿಂಬೆ ಹಣ್ಣಿನ ರಸ, 1 ಟೀ ಚಮಚ ಜೇನುತುಪ್ಪ , 1 ಕಪ್ ಮೊಸರು ಸೇರಿಸಿ ಮಿಶ್ರಣ ತಯಾರಿಸಿಕೊಳ್ಳಿ.
  • ಮಿಶ್ರಣವನ್ನು ಪೀಡಿತ ಪ್ರದೇಶ ಹಾಗೂ ನೆತ್ತಿಯ ಮೇಲೆ ಅನ್ವಹಿಸಿ.
  • ಮಿಶ್ರಣವನ್ನು ಸುಮಾರು 30 ನಿಮಿಷಗಳ ಕಾಲ ಆರಲು ಬಿಡಿ. ನಂತರ ಮೃದುವಾದ ನೀರಿನಿಂದ ಶಾಂಪೂ ಬಳಸಿ ತೊಳೆಯಿರಿ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ