Connect with us

ರಾಜ್ಯ

ಫೆ.7 ರಂದು ಮಂಡ್ಯ ನಗರ ಬಂದ್​ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ

ಮಂಡ್ಯ: ಫೆ.7 ರಂದು ಮಂಡ್ಯ ನಗರ ಬಂದ್ ಮಾಡುವುದಾಗಿ ಸಮಾನ ಮನಸ್ಕರ ವೇದಿಕೆ ಕರೆ ಕೊಟ್ಟಿದೆ. ಸೌಹಾರ್ದ ಮತ್ತು ಶಾಂತಿ ಕದಡುತ್ತಿರುವ ಶಕ್ತಿಗಳ ವಿರುದ್ಧವಾಗಿ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಗೆ ನಿರ್ಧಾರ ಮಾಡಿದೆ.

ಮನಸ್ಕರ ವೇದಿಕೆ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ ಮಾತನಾಡಿ, ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿಷಯ ಇಟ್ಟುಕೊಂಡು ಶಾಂತಿ ಕದಡುತ್ತಿದ್ದಾರೆ. ರಸ್ತೆಗಳಲ್ಲಿ ಪುಂಡಾಟಿಕೆ ಮಾಡಿ, ಕಲ್ಲು ತೂರಾಟ ಮಾಡಿದ್ದಾರೆ. ಶಾಂತಿ,ಸೌಹಾರ್ದತೆ ಕದಡುತ್ತಿರುವುದನ್ನ ಖಂಡಿಸುತ್ತೇವೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದು ತಪ್ಪು ಎಂದು ಹೇಳಿದ್ದಾರೆ.

ಬರಪೀಡಿತದ ಬಗ್ಗೆ, ನಿರುದ್ಯೋಗದ ಬಗ್ಗೆ ಹೆಚ್ಚು ಚರ್ಚೆಯಾಗಬೇಕು. ವಿರೋಧ ಪಕ್ಷಗಳು ಮಂಗಳೂರಿನ ರೀತಿ ಮಂಡ್ಯದಲ್ಲಿ ಶಾಂತಿ ಕದಡುತ್ತಿದ್ದಾರೆ. ಸರ್ಕಾರಿ ಜಾಗದಲ್ಲಿ ರಾಷ್ಟ್ರ ಧ್ವಜ ಹಾಕಿದ್ದಾರೆ.
ಹನುಮ ಧ್ವಜ ಹಾಕಿದ್ದಾರೆ, ರೈತರು, ಅಂಬೇಡ್ಕರ್, ಮುಸ್ಲಿಂ, ಕನ್ನಡ ಸಂಘಟನೆಗಳು ಧ್ವಜ ಹಾಕ್ತೇವೆ ಅಂದ್ರೆ ಅಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ. ರಾಜಕೀಯ ಪಕ್ಷಗಳು ಸರ್ಕಾರದ ವಿರುದ್ದ ಧ್ವಜ ಇಟ್ಟುಕೊಂಡು ಹೋಗ್ತಿರೋದು ಸರಿಯಲ್ಲ. ಇದು ಜನ ವಿರೋಧಿ ಪಾಲಿಟಿಕ್ಸ್. ಪ್ರತಿಭಟನೆ ಹೆಸರಲ್ಲಿ ಗೂಂಡಾಗಿರಿ ಮಾಡ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ತಲೆದೋರಿದೆ. ಸಿಟಿ ರವಿ ರಾಷ್ಟ್ರ ಧ್ವಜವನ್ನು ತಾಲಿಬಾನ್ ಗೆ ವಹಿಸಿದ್ದಾರೆ. ಕೋಮುವಾದಿ ವಿರೋಧ ವ್ಯಕ್ತಪಡಿಸಿಬೇಕು ಎಂದು ಹೇಳಿದ್ದಾರೆ.

ಬಳಿಕ ಮಾತು ಮುಂದುವರಿಸಿದ ಅವರು, ಬಿಜೆಪಿ-ಜೆಡಿಎಸ್ ಫೆ. 9 ರಂದು ಕರೆ ಕೊಟ್ಟಿದ್ದಾರೆ. ಇದು ಒಳ್ಳೆಯ ಬಂದ್ ಅಲ್ಲ. ಇದನ್ನು ನಿಲ್ಲಿಸಲು ಪೆ.7 ರಂದು ಮಂಡ್ಯ ಬಂದ್ ಕರೆ ಕೊಟ್ಟಿದ್ದೇವೆ. ಅನುಮತಿ ಪಡೆಯದೆ ಹನುಮ ಧ್ವಜ ಹಾಕಿರುವುದು ತಪ್ಪು. ಶಾಂತಿ ಕದಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಆಗ್ರಹ. ಮಂಡ್ಯ ಜಿಲ್ಲೆ ಮಂಗಳೂರು ಆಗಬಾರದು ಅಂತ ಹೇಳಿ ಪುಂಡಾಟಿಕೆ ನಿಲ್ಲಿಸಲು ಬಂದ್ ಮಾಡುತ್ತಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕು ಎಂದು ಲಕ್ಷ್ಮಣ್ ಚೀರನಹಳ್ಳಿ ಹೇಳಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ