Connect with us

ವೈರಲ್

ಗಾಳಿ ತುಂಬಿಸುವಾಗ ಟೈರ್ ಬ್ಲಾಸ್ಟ್​​! ಸಿಡಿತದ ರಭಸಕ್ಕೆ 15 ಅಡಿ ಹಾರಿ ಬಿದ್ದ ಚಾಲಕ ಸ್ಥಳದಲ್ಲೇ ಸಾವು!

ಜೈಪುರ : ಟೈರ್​ಗೆ ಗಾಳಿ ತುಂಬಿಸುವಾಗ ಸಿಡಿದು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅಜ್ಮೀರ್‌ನ ರೂಪಂಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಂಕ್ಚರ್​ ಹಾಕಿದ ಬಳಿಕ ಚಾಲಕ ಸ್ವತಃ ಗಾಳಿ ತುಂಬಿಸಲು ಮುಂದಾಗಿದ್ದಾರೆ. ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತಪಟ್ಟ ಚಾಲಕನನ್ನು 50 ವರ್ಷದ ಬೋದುರಾಮ್ ಎಂದು ಗುರುತಿಸಲಾಗಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನ ನೋಡಿದ ಜನ ಬೆಚ್ಚಿ ಬಿದ್ದಿದ್ದಾರೆ.

15 ಎತ್ತರಕ್ಕೆ ಹಾಕಿ ಬಿದ್ದು ಸಾವು

ಅಪಘಾತದ ಬಗ್ಗೆ ಮಾಹಿತಿ ಪಡೆದ ರೂಪಂಗಢ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಮೃತ ಬೋದುರಾಮ್ ಅವರ ಕಿರಿಯ ಸಹೋದರ ಮದನ್ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಸೋಮವಾರ ಬೆಳಿಗ್ಗೆ 11:30 ಕ್ಕೆ ಬಸ್‌ನಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಬೋದುರಾಮ್ ಸೂರತ್‌ನಿಂದ ಹೊರಟಿದ್ದರು. ಇಂದು ಮಂಗಳವಾರ ಬೆಳಗ್ಗೆ 7:00 ಗಂಟೆ ಸುಮಾರಿಗೆ ಬಸ್‌ನ ಹಿಂಬದಿಯ ಟೈರ್‌ ಪಂಕ್ಚರ್‌ ಆಗಿತ್ತು. ಟೈರ್ ಪಂಕ್ಚರ್ ಹಾಕಿಸಲು ಚಾಲಕ ರೂಪಂಗಢ್‌ನ ಪರ್ಬತ್‌ಸರ್ ಮಾರ್ಗ್‌ನಲ್ಲಿರುವ ಗುಜರಾತ್ ಹೋಟೆಲ್ ಬಳಿ ನಿಲ್ಲಿಸಿದ್ದಾರೆ. ಈ ವೇಳೆ ಪಂಕ್ಚರ್​ ಹಾಕಿಸಿ ಗಾಳಿತುಂಬಿಸುವಾಗ ಟೈರ್ ಸಿಡಿದಿದೆ. ಟೈರ್ ಸಿಡಿದ ರಬಸಕ್ಕೆ ಬೋದುರಾಮ್​ 15 ಅಡಿ ಎತ್ತರಕ್ಕೆ ಜಿಗಿದು ನೆಲದ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟೈರ್​ ಸಿಡಿದ ಶಬ್ಧ ಸುಮಾರು ಒಂದು ಕಿಲೋ ಮೀಟರ್​ವರೆಗೆ ಪ್ರತಿಧ್ವನಿಸಿದತು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿದ್ದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೂಪನಗರ ಪೊಲೀಸ್ ಠಾಣೆಯ ಎಎಸ್‌ಐ ಗೋಪಾರಾಮ್ ಪಂಚನಾಮೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತವು ಎಷ್ಟು ಭೀಕರವಾಗಿದೆಯೆಂದರೆ ಸ್ಥಳದಲ್ಲಿದ್ದವಲ್ಲಿ ಕೆಲವರೂ ಪ್ರಜ್ಞೆ ತಪ್ಪಿದ್ದರೆಂದು ತಿಳಿದುಬಂದಿದೆ. ಟೈರ್ ಬ್ಲಾಸ್ಟ್ ಆಗಿ ಮೃತನ ಎದೆಗೆ ಬಲವಾಗಿ ಬಡಿದ ಕಾರಣ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ