Connect with us

International News

18 ದೇಶಗಳಲ್ಲಿ ಶುರುವಾಗಿದೆ ಆರ್ಥಿಕ ಹಿಂಜರಿತ

ಇಂಗ್ಲೆಂಡ್, ಜಪಾನ್ ಹಾದಿಯಲ್ಲಿ 18 ದೇಶಗಳು ಆರ್ಥಿಕ ಹಿಂಜರಿತದ ಭೀತಿ ಎದುರಿಸುತ್ತಿವೆ. ಈ 18 ದೇಶಗಳ ಪೈಕಿ ಬಹುತೇಕ ದೇಶಗಳು ಯುರೋ ಒಕ್ಕೂಟಕ್ಕೆ ಸೇರಿವೆ. ಡೆನ್ಮಾರ್ಕ್, ಲಕ್ಸೆಂಬರ್ಗ್, ಬಹ್ರೈನ್, ಕೆನಡಾ, ದಕ್ಷಿಣ ಆಫ್ರಿಕಾ ಸೇರಿ 14 ದೇಶಗಳು ಆರ್ಥಿಕ ಹಿಂಜರಿತದ ಭೀತಿ ಎದುರಿಸುತ್ತಿವೆ. ಜರ್ಮನಿ ಈಗಾಗಲೇ ಶೇಕಡ 0.3ರಷ್ಟು ಜಿಡಿಪಿ ಕುಸಿತ ಕಂಡಿದೆ. ಯುರೋ ಒಕ್ಕೂಟದ ಅತ್ಯಂತ ದೊಡ್ಡ ಆರ್ಥಿಕತೆಯಾದ ಜರ್ಮನಿ ಜಿಡಿಪಿ ಕುಸಿತ ಕಂಡಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ.

ಭಾರತಕ್ಕೆ ಕಾದಿದೆಯಾ ಆರ್ಥಿಕ ಹಿಂಜರಿತದ ಭೀತಿ?

ಆಧುನಿಕ ಯುಗದಲ್ಲಿ ಜಗತ್ತು ಸಣ್ಣ ಹಳ್ಳಿಯ ರೀತಿ ಬದಲಾಗಿದೆ. ಜಗತ್ತಿನಲ್ಲಿ ಆಗುವ ಪ್ರತಿಯೊಂದು ಪರಿಣಾಮಗಳು ಸಹ ಎಲ್ಲ ದೇಶಗಳ ಮೇಲೆ ಪ್ರಭಾವ ಬೀರುತ್ತವೆ. ಯುರೋ ಒಕ್ಕೂಟದಲ್ಲಿ ಆರ್ಥಿಕ ಹಿಂಜರಿತ ಶುರುವಾಗಿರುವುದರಿಂದ ಭಾರತದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲಿದೆ. ಭಾರತದ ಮಾಹಿತಿ ತಂತ್ರಜ್ಞಾನ ಉದ್ಯಮದ ರಫ್ತಿನಲ್ಲಿ ಇಳಿಕೆಯಾಗುವ ಸಂಭವ ಇದೆ.

ಇದರ ಜೊತೆಗೆ ಆಮದಾಗುವ ವಸ್ತುಗಳ ಬೆಲೆ ಹೆಚ್ಚಳದಿಂದ ಭಾರತದ ಆರ್ಥಿಕತೆಯ ಮೇಲೆ ಹೆಚ್ಚಿನ ಒತ್ತಡ ಬೀರಲಿದೆ. ಇಷ್ಟಾದರೂ ಭಾರತದಲ್ಲಿ ಹೆಚ್ಚಿನ ಜನ ಉಳಿತಾಯ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡಿರುವುದರಿಂದ ಭಾರತದ ಆರ್ಥಿಕತೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ