Bengalore : ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕರಾದ ಸೋಮಶೇಖರ್ ಅಡ್ಡ ಮತದಾನ ಹಾಗೂ ಶಿವರಾಂ ಹೆಬ್ಬಾರ್ ಅಡ್ಡ ಮತದಾನದ ಸಾಧ್ಯತೆ ಹಿನ್ನೆಲೆ ಇಬ್ಬರು ಶಾಸಕರ ರಾಜೀನಾಮೆ ಕುರಿತಂತೆ ವಿಧಾನಸೌಧದ ಮೊಗಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಅಸಲಿಗೆ ಪಕ್ಷದ ಶಿಸ್ತು ಮೀರಿ ಅಡ್ಡ ಮತದಾನ ಮಾಡಿದ್ರೆ ಏಕಾಏಕಿ ರಾಜೀನಾಮೆ ನೀಡುವುದಿಲ್ಲ.
ಮೊದಲಿಗೆ ಶಿಸ್ತು ಪಾಲನಾ ಸಮಿತಿಯಿಂದ ಇಬ್ಬರು ಶಾಸಕರಿಗೆ ಸಮಜಾಯಿಷಿ ಕೇಳಿ ನೋಟೀಸ್ ನೀಡುವ ಸಾಧ್ಯತೆ ಇದೆ. ನಂತರನೋಟಿಸ್ಗೆ ಉತ್ತರ ನೀಡದೆ ಹೋದ ಪಕ್ಷದಲ್ಲಿ ಶಾಸಕರ ವಿರುದ್ಧ ಬಿಜೆಪಿಯಿಂದ ಅನರ್ಹ ಅಸ್ತ್ರ ಪ್ರಯೋಗವಾಗಲಿದೆ. ಏನೇ ಆದರೂ ಸಹಿತ ಸ್ಪೀಕರ್ ಅಂಗಳದಲ್ಲಿ ಇಬ್ಬರು ಶಾಸಕರ ಭವಿಷ್ಯ ಅಡಗಿದೆ.
ಈಗಾಗಲೇ ಬಿಜೆಪಿ ಪಕ್ಷದ ಯುವ ಮೋರ್ಚಾ ಕಾರ್ಯಕರ್ತರು, ಪಕ್ಷ ವಿರೋಧಿ ಚುಟುವಟಿಕೆ ಮಾಡಿದ ಎಸ್ ಟಿ ಸೋಮಶೇಖರ್ ನಿವಾಸದ ಮುಂದೆ ಪ್ರತಿಭಟನೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ಇನ್ನು ಬಿಜೆಪಿ ಪಕ್ಷದಲ್ಲಿ ಎಸ್ ಟಿಎಸ್ ನಡೆ ಕುರಿತು ಅಸಮಾಧಾನ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಡೆ ಏನು ಅನ್ನೋದು ನಿಗೂಢವಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?