Connect with us

ಟ್ರೆಂಡಿಂಗ್

ಚಂದ್ರನಲ್ಲಿ ಅಣು ಸ್ಥಾವರ ಸ್ಥಾಪನೆಗೆ ರಷ್ಯಾ-ಚೀನಾ ಚಿಂತನೆ..! ಯಾಕೆ ಗೊತ್ತಾ..?

ರಷ್ಯಾ ಮತ್ತು ಚೀನಾ ಜಂಟಿಯಾಗಿ ಚಂದ್ರನಲ್ಲಿ ಅಣು ಸ್ಥಾವರ ಸ್ಥಾಪನೆಗೆ ಮುಂದಾಗಿವೆ. ಇತ್ತೀಚಿಗೆ ಹಲವಾರು ದೇಶಗಳು ಚಂದ್ರನಲ್ಲಿ ಸಂಶೋಧನೆಗೆ ಭಾರಿ ಆಸಕ್ತಿ ತೋರಿಸುತ್ತಿವೆ. ಅದರಲ್ಲೂ ಭಾರತದ ವಿಕ್ರಮ್ ಬಾಹ್ಯಾಕಾಶ ವಾಹನ ಮತ್ತು ರೋವರ್ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದ ಬಳಿಕ ಚಂದ್ರನ ಕುರಿತು ಸಂಶೋಧನೆಗೆ ಹೆಚ್ಚಿನ ಆಸಕ್ತಿ ತೋರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಚಂದ್ರನಲ್ಲಿ ಸಂಶೋಧನೆ ನಡೆಸಲು ಅನುಕೂಲವಾಗಲು ಅಣು ಶಕ್ತಿ ಸ್ಥಾವರವನ್ನು ಸ್ಥಾಪಿಸಿ, ಚಂದ್ರನಲ್ಲಿ ಇಳಿಯುವ ಬಾಹ್ಯಾಕಾಶ ವಾಹನಗಳಿಗೆ ಇಂಧನ ಪೂರೈಸಲು ರಷ್ಯಾ ಮತ್ತು ಚೀನಾ ಈ ಯೋಜನೆ ರೂಪಿಸಿವೆ.

ಇದರಿಂದಾಗಿ ಚಂದ್ರನಲ್ಲಿ ಸಂಶೋಧನೆ ನಡೆಸಲು ಹೆಚ್ಚಿನ ಅನುಕೂಲವಾಗುವ ಜೊತೆಗೆ ಮನುಷ್ಯರು ಚಂದ್ರನಲ್ಲಿ ಇಳಿದ ಬಳಿಕ ಇಂಧನ ಕೊರತೆಯಾಗದಂತೆ ತಡೆಯುವುದು ಇದರ ಉದ್ದೇಶವಾಗಿದೆ. 2035ರ ವೇಳೆಗೆ ಚಂದ್ರನಲ್ಲಿ ಅಣು ಸ್ಥಾವರ ಸ್ಥಾಪಿಸಲು ಎರಡು ದೇಶಗಳು ಯೋಜನೆ ಹಾಕಿಕೊಂಡಿವೆ. ಅಮೆರಿಕದ ನಾಸಾ ಕೂಡ ಇದೇ ರೀತಿಯ ಸ್ಥಾವರ ಸ್ಥಾಪಿಸಲು 2021ರಲ್ಲಿ ತಾತ್ವಿಕ ಒಪ್ಪಿಗೆ ನೀಡಿದೆ. ಈಗಾಗಲೇ 3 ಖಾಸಗಿ ಕಂಪನಿಗಳು ನಾಸಾದಿಂದ ಗುತ್ತಿಗೆ ಪಡೆದು ಯೋಜನೆಯ ರೂಪುರೇಷೆಯನ್ನು ತಯಾರಿಸುತ್ತಿವೆ. 2030ರ ವೇಳೆಗೆ ಚಂದ್ರನಲ್ಲಿ ಅಮೆರಿಕದ ಅಣು ಸ್ಥಾವರ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.

Uncategorized3 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ