Connect with us

ಟಾಪ್ ನ್ಯೂಸ್

ಅಸಾದುದ್ದೀನ್ ವಿರುದ್ಧ ಬಿಜೆಪಿ ಅಚ್ಚರಿ ಅಭ್ಯರ್ಥಿ : ಮಹಿಳೆಯನ್ನು ಕಣಕ್ಕಿಳಿಸಿದ್ದು ಏಕೆ..?

ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮಿನ್ ಅಥವಾ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರತಿನಿಧಿಸುವ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಅದರಲ್ಲೂ ಆ ಅಭ್ಯರ್ಥಿ ಮಹಿಳೆ ಎಂಬುದು ಹೈದರಾಬಾದ್ ರಾಜಕೀಯ ಪಡಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆ ಅಭ್ಯರ್ಥಿಯ ಹೆಸರು ಕೊಂಪೆಲ್ಲ ಮಾಧವಿ ಲತಾ. ಕೈಗಾರಿಕೋದ್ಯಮಿಯಾಗಿ, ಆಸ್ಪತ್ರೆಯ ಕಾರ್ಯ ನಿರ್ವಾಹಕಿಯಾಗಿ ಅನುಭವ ಇರುವ ಮಾಧವಿ ಲತಾ ಭರತನಾಟ್ಯ ಕಲಾವಿದೆ ಆಗಿದ್ದಾರೆ.

ಸುಮಾರು 18 ವರ್ಷ ಆರ್ ಎಸ್ ಎಸ್ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇದರ ಜೊತೆಗೆ ಮುಸ್ಲಿಂ ಸಮುದಾಯದ ಬಡ ಮಹಿಳೆಯರ ಉನ್ನತಿಗೆ ತಮ್ಮದೇ ಆದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಹೈದರಾಬಾದ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಮಾಧವಿ ಲತಾಗೆ ಟಿಕೆಟ್ ಘೋಷಣೆಯಾಗುವ ಮುನ್ನ ಅವರು ಯಾರು ಎಂಬುದು ಬಹುತೇಕರಿಗೆ ಗೊತ್ತೇ ಇರಲಿಲ್ಲ. ಆದರೆ ಯಾವಾಗ ಹೈದರಾಬಾದ್ ಕ್ಷೇತ್ರದಿಂದ ಮಾಧವಿ ಲತಾ ಹೆಸರು ಘೋಷಣೆಯಾಯಿತೋ, ಅಲ್ಲಿಂದ ಮುಂದೆ ಮಾಧವಿ ಲತಾ ಭಾರಿ ಚರ್ಚೆಗೆ ಕಾರಣರಾಗಿದ್ದಾರೆ.

ಹೈಕಮಾಂಡ್ ತಮಗೆ ಟಿಕೆಟ್ ನೀಡಿದ್ದು, ಅಸಾದುದ್ದೀನ್ ಓವೈಸಿ ವಿರುದ್ಧ ಸೆಣಸಲು ತಾವು ಸಿದ್ಧ ಎಂದು ಮಾಧವಿ ಲತಾ ಹೇಳಿದ್ದಾರೆ. ಹೈದರಾಬಾದ್ ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸಿ ಚುನಾವಣೆ ನಡೆಸಲಾಗುತ್ತದೆ. ಹಳೆ ಹೈದರಾಬಾದ್ ನಲ್ಲಿ ಮುಸಲ್ಮಾನ್ ಸಮುದಾಯದ ಜನರ ಹೆಚ್ಚಿದೆ ಎಂದು ಹಲವರು ಭಾವಿಸಿದ್ದಾರೆ. ಇದು ತಪ್ಪು. ಕ್ಷೇತ್ರದಲ್ಲಿ ಹಿಂದೂಗಳ ಹೆಸರುಗಳನ್ನು ಮತ ಪಟ್ಟಿಯಿಂದ ಕೈ ಬಿಡಲಾಗುತ್ತದೆ. ಇಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆದರೆ ಅಸಾದುದ್ದೀನ್ ಓವೈಸಿ ಮುಖವಾಡ ಬಯಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕ್ರೀಡೆ1 week ago

ನೀವು ಐಪಿಎಲ್ ಅನ್ನು ನಿಯಮಿತವಾಗಿ ನೋಡಬೇಕು. ಹಾಗಾದರೆ ಐಪಿಎಲ್ ಟ್ರೋಫಿಯಲ್ಲಿ ಏನು ಬರೆದಿದೆ ಎಂದು ಹೇಳಬಹುದಾ?

ಆರೋಗ್ಯ1 week ago

ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರೆ ಈ 5 ಆಹಾರಗಳಿಂದ ದೂರವಿರಿ

ಕ್ರೀಡೆ1 week ago

ರಾಹುಲ್ ಬೆನ್ನಿಗೆ ನಿಂತ ಮಾಜಿ ಕೋಚ್

ಸಿನಿಮಾ1 week ago

ಕಾಂತಾರ 1 OTT ರೈಟ್ಸ್​ಗೆ ಭರ್ಜರಿ ಪೇಮೆಂಟ್! ಎಷ್ಟು ಕೋಟಿ ಗೊತ್ತಾ?

ಆರೋಗ್ಯ1 week ago

ಒಗ್ಗರಣೆಗೆ ಬಳಸೋ ಸಾಸಿವೆಯಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್​ ಆಗ್ತೀರಿ!

ಕ್ರೀಡೆ2 weeks ago

ಆರ್ ಸಿ ಬಿ ಭರ್ಜರಿ ಗೆಲವು, ದಾಖಲೆಗಳ ಸುರಿಮಳೆ..!

ರಾಜ್ಯ2 weeks ago

ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ..!

ಟಾಪ್ ನ್ಯೂಸ್2 weeks ago

HD Revanna | ರೇವಣ್ಣ ಅರೆಸ್ಟ್ ಬೆನ್ನಲ್ಲೇ ಹೆಂಡತಿಯಾದ ಭವಾನಿ ರೇವಣ್ಣಗೂ ಸಂಕಷ್ಟ..!

ಟಾಪ್ ನ್ಯೂಸ್2 weeks ago

ರೇವಣ್ಣ ಅರೆಸ್ಟ್ ಬೆನ್ನಲ್ಲೇ ಭವಾನಿ ರೇವಣ್ಣಗೂ ಸಂಕಷ್ಟ!

ಟಾಪ್ ನ್ಯೂಸ್2 weeks ago

ರೇವಣ್ಣ ಬಂಧನ ಬೆನ್ನಲ್ಲೇ SIT ಸಂಪರ್ಕಕ್ಕೆ ಬಂದ ಮೂವರು ಸಂತ್ರಸ್ತೆಯರು..!

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured11 months ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured11 months ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

ಆರೋಗ್ಯ2 years ago

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್​ಡೌನ್​ ಫಿಕ್ಸಾ.?