ಬೆಂಗಳೂರು: ರಾಜ್ಯದಲ್ಲೀಗ ಯಡಿಯೂರಪ್ಪ ಆ್ಯಂಡ್ ಸನ್ಸ್ ಪ್ರೈವೇಟ್ ಲಿಮಿಟೆಡ್ ಸರ್ಕಾರವಂತೂ ಅಸ್ಥಿತ್ವದಲ್ಲಿಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನ ಲೇವಡಿ ಮಾಡಿದೆ.
ಪ್ರವಾಹದಿಂದ ಉತ್ತರದ ಭಾಗಗಳು ತತ್ತರಿಸಿ ಹೋಗಿವೆ, ಇಂತಹ ಪರಿಸ್ಥಿತಿಯಲ್ಲಿ ಈ ಜನರ ಬಗ್ಗೆ ಕಾಳಜಿ ತೋರದೇ, ಯಡಿಯೂರಪ್ಪನವರು ರಾಜ್ಯ ಸರ್ಕಾರವನ್ನ ತಮ್ಮ ಖಾಸಗಿ ಸಂಸ್ಥೆಯ ತರಹ ಕಾಣುತ್ತಿದ್ದಾರೆ. ಕುಟುಂಬದ ಸದಸ್ಯರು ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ವ್ಯಂಗ್ಯ ಮಾಡಲಾಗಿದೆ.
ಸಚಿವ ಸಂಪುಟದಲ್ಲಿ ನನ್ನ ಹಸ್ತಕ್ಷೇಪ ಇಲ್ಲ : ಆದ್ರೆ, ವಲಸಿಗರಿಗೆ ಮಂತ್ರಿ ಸ್ಥಾನ ಸಿಗಬೇಕು : ಬಿಎಸ್ ಯಡಿಯೂರಪ್ಪ
ಮಗನ ಜೊತೆ ನಡ್ಡಾ, ರಾಜನಾಥ್ ಭೇಟಿಯಾದ ಯಡಿಯೂರಪ್ಪ : ಬದಲಾವಣೆ ಮುನ್ಸೂಚನೆನಾ.?
ಕರ್ನಾಟಕಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ
ಸ್ಮಾರ್ಟ್ ಸಿಟಿ ಯೋಜನೆ ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆಯೋ.? ಪುನಾರಚನೆಯೋ..? : ಮಿನಿಸ್ಟರ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ಉತ್ಸಾಹ..!
ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ : ರಾಜ್ಯ ಬಿಜೆಪಿಯಲ್ಲಿ ತಲ್ಲಣ, ಮತ್ತೆ ಸಿಎಂ ಬದಲಾವಣೆ ಚರ್ಚೆ