Connect with us

ರಾಜಕೀಯ

ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ 21 ಕುರಿಗಳ ಬಲಿ

ಕೊಪ್ಪಳ : ಕಳೆದ ಎರಡು ದಿನಗಳ ಹಿಂದೆ ಆನೆಗೊಂದಿ ಉತ್ಸವ ಆಚರಿಸಿದ ಜಿಲ್ಲಾಡಳಿತ, ಉತ್ಸವಕ್ಕೆ ಆಗಮಿಸಿದ ಜನರಿಗೆ ಊಟಕ್ಕೆ ಮಾಡಿದ್ದ ಅನ್ನವನ್ನು ಬಯಲಿನಲ್ಲಿ ಬಿಸಾಕಿದ್ದು ಆ ಅನ್ನವನ್ನು ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವಪ್ಪಿರುವ ಘಟನೆ ಇಂದು ನಡೆದಿದೆ.

ಮಾರ್ಚ್ 11 ಮತ್ತು 12 ರಂದು ಎರಡು ದಿನ ಶಾಸಕ ಜನಾರ್ಧನರೆಡ್ಡಿ ನೇತೃತ್ವದಲ್ಲಿ ಜಿಲ್ಲಾಡಳಿತ ಆನೆಗೊಂದಿ ಉತ್ಸವ ಆಚಿರಿಸಿತ್ತು. ಉತ್ಸವಕ್ಕೆ ಬರುವ ಜನರಿಗೆ ಮುಖ್ಯರಸ್ತೆಯ ಗದ್ದೆಯ ಖಾಲಿ ಜಾಗದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಲಕ್ಷಗಟ್ಟಲೆ ಜನ ಸೇರುತ್ತಾರೆ ಎಂಬ ನಿರೀಕ್ಷೆಯಿಂದ ಜಿಲ್ಲಾಡಳಿತ ಅಡುಗೆ ಮಾಡಿಸಿದ್ದು, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಜನ ಸೇರದ ಪರಿಣಾಮ ಮಾಡಿದ ಸಾಕಷ್ಟು ಅಡುಗೆ ಉಳಿದಿದೆ. ಆದರೆ ಉಳಿದ ಅನ್ನ, ಸಾಂಬಾ‌ರ್ ಮತ್ತು ಉಪ್ಪಿಟ್ಟು ಮತ್ತಿತರ ಪದಾರ್ಥವನ್ನು ವ್ಯವಸ್ಥಾಪಕರು ನಿರ್ಜನ ಸ್ಥಳ ಅಥವಾ ನೆಲದಲ್ಲಿ ಮುಚ್ಚಿ ಹಾಕದೆ ಬಯಲಿನಲ್ಲೇ ಬಿಸಾಕಿ ಹೋಗಿದ್ದಾರೆ.

ಅದನ್ನೆ ನೂರಾರು ಕುರಿಗಳು ಈ ಹೊಲದಲ್ಲಿ ಬಂದಿದ್ದು, ಬಿಸಾಕಿದ್ದ ಅನ್ನ ಮತ್ತಿತರ ಪದಾರ್ಥ ತಿಂದಿವೆ. ರಾತ್ರಿ ಉತ್ಸವದ ಪ್ರಮುಖ ವೇದಿಕೆಯ ಹತ್ತಿರ ಇದ್ದ, ಹಟ್ಟಿಯಲ್ಲಿ ಏಕಾ ಏಕಿ ನೂರಾರು ಕುರಿಗಳು ಅಸ್ತವ್ಯವಸ್ಥವಾಗಿವೆ. ವಿಷಯ ತಿಳಿದು ಪಶು ವೈದ್ಯಾಧಿಕಾರಿ ಡಾ|| ಸೋಮಪ್ಪ ಮತ್ತವರ ತಂಡ ಆಗಮಿಸಿ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಅದರಲ್ಲಿ 21 ಕುರಿಗಳು ಸಾವನಪ್ಪಿರುವುದು ದೃಢಪಡಿಸಿದ್ದಾರೆ.

ಈ ಕೆಟ್ಟ ಪದಾರ್ಥವನ್ನು ತಿಂದಿರುವ ಕುರಿಗಳಿಗೆ ಆರೋಗ್ಯ ಸಮಸ್ಯೆಯಾಗಿದೆ. ಅದರಲ್ಲಿ 21 ಕುರಿಗಳು ಸಾವನಪ್ಪಿವೆ. ಕುರಿಗಾರರು ಇದನ್ನು ಗಮನಿಸಿಲ್ಲ ಎಂದಿದ್ದಾರೆ. ಆದರೆ ಆಹಾರ ಪದಾರ್ಥವನ್ನು ಬಯಲಿನಲ್ಲಿ ಬಿಸಾಡದೇ ಮುಂಜಾಗೃತವಾಗಿ ಉಳಿದ ಪದಾರ್ಥವನ್ನು ನೆಲದಲ್ಲಿ ಮುಚ್ಚಿ ಹಾಕಿಬೇಕಿತ್ತು

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ