ರಾಜಕೀಯ : ರಾಜ್ಯ ಸರ್ಕಾರದ ಮಹತ್ವದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.
ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಆದಾಯ ಇಲ್ಲದಿರುವ ‘C’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆಯನ್ನು ಗವರ್ನರ್ ವಾಪಸ್ ಕಳುಹಿಸಿದ್ದಾರೆ.
ಹೈಕೋರ್ಟ್ನ ಧಾರವಾಡ ಪೀಠವು ರಿಟ್ ಅರ್ಜಿಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ –1997 ಮತ್ತು ಅದಕ್ಕೆ ತಂದಿರುವ ತಿದ್ದುಪಡಿಗಳನ್ನು ವಜಾ ಮಾಡಿದೆ. ಹೈಕೋರ್ಟ್ ನೀಡಿದ್ದ ಈ ತೀರ್ಪು ಪ್ರಶ್ನಿಸಿ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?