ತುಮಕೂರು : ದಾಖಲೆ ಇಲ್ಲದೆ ಕೆಎಸ್ಆರ್ಟಿಸಿ ಬಸ್ನಲ್ಲಿ ಹಣ ಹಾಗೂ ಚಿನ್ನ ತುಮಕೂರಿನಲ್ಲಿ ಪತ್ತೆಯಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಲಕ್ಷದ 63 ಸಾವಿರದ 530 ರೂ ಹಾಗೂ 128 ಗ್ರಾಂ ಚಿನ್ನವನ್ನು ತುಮಕೂರಿನ ಬಟವಾಡಿ ಚೆಕ್ ಪೊಸ್ಟ್ ಬಳಿ ಪತ್ತೆ ಹಚ್ಚಲಾಗಿದೆ.
ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗವಾಗಿ ಬರುತ್ತಿದ್ದ KA06F1296 ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪತ್ತೆಯಾಗಿದ್ದು, ಆಂದ್ರಪ್ರದೇಶದ ಅನಂತಪುರ ಮೂಲದ ವಾಡ್ಲಾ ನಾಗಭೂಷಣ ಎಂಬಾತನ ಬಳಿಯಿದ್ದ ಬ್ಯಾಗ್ ನಲ್ಲಿ ಪರಿಶೀಲಿಸಿದಾಗ ಹಣ ಹಾಗೂ ಚಿನ್ನಪತ್ತೆಯಾಗಿದೆ.
ಸದ್ಯ ಪತ್ತೆಯಾದ ಹಣ ಹಾಗೂ ಚಿನ್ನವನ್ನ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ಎನ್ ಇಪಿಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?