ಆರೋಗ್ಯ
ಕಲ್ಪವೃಕ್ಷದ ಕಾಯಕಲ್ಪ!

Health tips : ಎಳನೀರು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಬೇಸಿಗೆ, ಚಳಿಗಾಲ, ಮಳೆಗಾಲ ಯಾವ ಕಾಲದಲ್ಲಿಯೂ ನಮ್ಮ ದೇಹದಲ್ಲಿ ನೀರಿನಾಂಶ ಇರುವಂತೆ ಕಾಪಾಡುವ ಪಾನೀಯ ಇದಾಗಿದೆ. ಇದು ದೇಹವನ್ನು ನಿರ್ಜಲೀಕರಣ ಸಮಸ್ಯೆಯಿಂದ ತಪ್ಪಿಸುತ್ತದೆ.

ತೆಂಗಿನ ನೀರು ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ. ಎಳನೀರು ಕುಡಿಯುವುದರಿಂದ ದೇಹ ಹೈಡ್ರೇಟ್ ಆಗುತ್ತದೆ. ಎಳನೀರಿನಲ್ಲಿ ನಾರಿನಾಂಶವಿದ್ದು ಇದು ಜೀರ್ಣಕ್ರಿಯೆ ಸುಧಾರಣೆಗೆ ಸಹಾಯ ಮಾಡುತ್ತದೆ. ಆಂಟಿಆಕ್ಸಿಡೆಂಟ್, ಅಮಿನೊ ಆಸಿಡ್, ಸೈಟೊಕೆನಿನ್ ಅಂಶಗಳು ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?