ಆರೋಗ್ಯ
ತೂಕ ಇಳಿಸಬೇಕೆಂಬ ದೊಡ್ಡ ಸಮಸ್ಯೆಗೆ ಇದುವೇ ಪರಿಹಾರ; ಹೀಗೆ ಮಾಡಿದ್ರೆ ಸ್ಲಿಮ್ ಆಗೋದು ಪಕ್ಕಾ!

1.ಶುಂಠಿ (Ginger)
ಶುಂಠಿಯಲ್ಲಿರುವ ಗುಣಲಕ್ಷಣಗಳು ದೇಹದ ಆರೋಗ್ಯ ಕಾಪಾಡಲು ಬಹಳ ಸಹಕಾರಿಯಾಗಿದೆ. ವಿಶೇಷವಾಗಿ ಉರಿಯೂತ, ಗ್ಯಾಸ್ಟ್ರಿಕ್ ನಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಶುಂಠಿ ಸೇವಿಸುವುದರಿಂದ ಉತ್ತಮ ಜೀರ್ಣಕ್ರಿಯೆ, ಚಯಾಪಚಯ ಸಕ್ರಿಯಗೊಳಿಸುತ್ತದೆ.
ಒಂದು ಲೋಟ ಶುಂಠಿ ನೀರು ಕುಡಿಯುವುದರಿಂದ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಡುತ್ತದೆ. ವಾಕರಿಕೆ, ಅಜೀರ್ಣ, ಎದೆಯುರಿಯಂತಹ ಸಮಸ್ಯೆಗಳು ದೂರ ಮಾಡುತ್ತದೆ.
2.ಪುದಿನಾ (Pudina)
ಪುದಿನಾ ಎಲೆಗಳಲ್ಲಿ ಔಷಧೀಯ ಗುಣಗಳಿರುತ್ತದೆ. ಇದರಲ್ಲಿ ಕೆಫೀನ್ ಮತ್ತು ಕ್ಯಾಟೆಚಿನ್ ಇರುತ್ತದೆ. ಇದರಿಂದ ದೇಹದ ಉಷ್ಣತೆ ಹೆಚ್ಚಿಸುವ ಜೊತೆಗೆ ಚಯಾಪಚಯ ಕ್ರಿಯೆ ಸಕ್ರಿಯಗೊಳಿಸುತ್ತದೆ. ದೇಹದಲ್ಲಿನ ಹೆಚ್ಚುವರಿ ಕ್ಯಾಲೋರಿಗಳನ್ನು ಸುಡಲು ಸಹಾಯ ಮಾಡುತ್ತದೆ.

3.ನಿಂಬೆಹಣ್ಣು (Lemon)
ನಿಂಬೆಹಣ್ಣು ತೂಕನಷ್ಟಕ್ಕೆ ಹೆಚ್ಚು ಸಹಾಯ ಮಾಡುತ್ತದೆ. ಉತ್ತಮ ಜೀರ್ಣಕ್ರಿಯೆಯನ್ನು ಉತ್ತೇಜಿಸುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳ ಗುಣಗಳನ್ನು ಹೊಂದಿದೆ. ನಿಂಬೆಹಣ್ಣಿನ ರಸ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ.
4.ಸೌತೇಕಾಯಿ (Cucumber)
ಸೌತೇಕಾಯಿಯು ನೀರಿನ ಅಂಶ ಮತ್ತು ಆಹಾರದ ಫೈಬರ್ ಗಳಲ್ಲಿ ಸಮೃದ್ಧವಾಗಿದೆ. ದೇಹವನ್ನು ಶುದ್ಧೀಕರಿಸುವಲ್ಲಿ ಸೌತೇಕಾಯಿ ಹೆಚ್ಚು ಪರಿಣಾಮಕಾರಿಯಾಗಿದೆ. ಸೌತೇಕಾಯಿಯ ರಸದಿಂದ ಮಾಡುವ ಪಾನೀಯ ಕಡಿಮೆ ಕ್ಯಾಲೋರಿ ಒಳಗೊಂಡಿದ್ದು, ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಒಂದು ದೊಡ್ಡದಾದ ಬೌಲ್ ತೆಗೆದುಕೊಂಡು ಅದರಲ್ಲಿ ಅಗತ್ಯವಿರುವಷ್ಟು (ಮೂರು ಹೊತ್ತು ಕುಡಿಯುವಷ್ಟು) ನೀರನ್ನು ಹಾಕಿ ಅದಕ್ಕೆ ತುರಿದ ಶುಂಠಿ, ಪುದೀನಾ ಎಲೆಗಳು, ನಿಂಬೆರಸ, ಸಣ್ಣದಾಗಿ ಕಟ್ ಮಾಡಿರುವ ಸೌತೇಕಾಯಿಯನ್ನು ಹಾಕಿ ರಾತ್ರಿಯಿಡಿ ಬಿಡಬೇಕು.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?