Connect with us

ಟಾಪ್ ನ್ಯೂಸ್

ರೇವಣ್ಣ ಬಂಧನ ಬೆನ್ನಲ್ಲೇ SIT ಸಂಪರ್ಕಕ್ಕೆ ಬಂದ ಮೂವರು ಸಂತ್ರಸ್ತೆಯರು..!

ಬೆಂಗಳೂರು : ಎಸ್ಐಟಿ ಅಧಿಕಾರಿಗಳು ಸದ್ಯ ಮೂವರು ಮಹಿಳೆಯರ ಪೂರ್ವಾಪರಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಜಕ್ಕೂ ಸಂತ್ರಸ್ತೆಯರ ಅಥವಾ ಸುಳ್ಳು ದೂರು ನೀಡಲು ಬಂದಿದ್ದಾರಾ, ಜೊತೆಗೆ ಆರೋಪಕ್ಕೆ ಪೂರಕವಾದ ಸಾಕ್ಷಿಗಳು ಏನಾದರೂ ಇದೆಯಾ ಎಂಬ ಬಗ್ಗೆಯೂ ಅಧಿಕಾರಿಗಳು ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರಂತೆ. ಒಂದು ವೇಳೆ ಎಸ್ ಐ ಟಿ ಪರಿಶೀಲನೆ ವೇಳೆ ಸತ್ಯಾಂಶ ಕಂಡು ಬಂದಲ್ಲಿ ಮತ್ತೆ ಮೂವರು ಪ್ರತ್ಯೇಕ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೂರು ದಾಖಲಿಸಿ ಮತ್ತೆ ಎಫ್ ಐ ಆರ್ ಗಳನ್ನು ದಾಖಲಿಸುವ ಸಾಧ್ಯತೆ ಇದ್ದು, ಹೀಗಾಗಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಮತ್ತೆ ಸಂಕಷ್ಟ ಹೆಚ್ಚಾಗಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.

ಇನ್ನು, ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಬಂಧನ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿಯ ರೇವಣ್ಣ ನಿವಾಸ ಖಾಲಿ ಖಾಲಿಯಾಗಿದೆ. ಭವಾನಿ ರೇವಣ್ಣ, ಸೂರಜ್ ರೇವಣ್ಣ ಅವರು ಹೊಳೆನರಸೀಪುರ ನಿವಾಸಕ್ಕೆ ತೆರಳಿದ್ದಾರೆ. ಸದ್ಯ ಮನೆಯ ಬಳಿ ಮನೆ ಕೆಲಸದವರು, ಪೊಲೀಸ್ ಸಿಬ್ಬಂದಿ‌ ಮಾತ್ರ ಇದ್ದಾರೆ.

ಈ ನಡುವೆ ಮಾಜಿ ಸಚಿವ ರೇವಣ್ಣ ಹಠಾತ್ ಬಂಧನದಿಂದ ಹೊಳೆನರಸೀಪುರದಲ್ಲಿ ಆತಂಕ ಮಡುಗಟ್ಟಿದೆ. ತಮ್ಮ ನಾಯಕನ ಬಂಧನ ಖಂಡಿಸಿ ಇಂದು ಪ್ರತಿಭಟನೆ ನಡೆಸಲು ಜೆಡಿಎಸ್ ಸ್ಥಳೀಯ ನಾಯಕರು ಸಿದ್ಧತೆ ನಡೆಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಿದ್ದಾರಂತೆ.

ಸತತ 20 ವರ್ಷಗಳಿಂದ ಹೊಳೆನರಸೀಪುರ ಕ್ಷೇತ್ರದ ಶಾಸಕರಾಗಿದ್ದು, ಸಚಿವರಾಗಿಯೂ ಕೆಲಸ ಮಾಡಿದ್ದರು. ಸದ್ಯ ರೇವಣ್ಣ ಅವರ ಬಂಧನದಿಂದ ಆಘಾತಗೊಂಡಿರುವ ಜೆಡಿಎಸ್ ಕಾರ್ಯಕರ್ತರು, ಬಹಿರಂಗವಾಗಿ ಮುಕ್ತವಾಗಿ ಸಮರ್ಥನೆ ಮಾಡಿಕೊಳ್ಳಲಾಗದ ಅಸಹಾಯಕ ಸ್ಥಿತಿಗೆ ತಲುಪಿದ್ದಾರಂತೆ. ಈ ನಡುವೆ ಪ್ರತಿಭಟನೆಯ ಹಿನ್ನೆಯಲ್ಲಿ ಹೊಳೆನರಸೀಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Advertisement
Uncategorized3 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ