Connect with us

ಟಾಪ್ ನ್ಯೂಸ್

ರೇವಣ್ಣ ಅರೆಸ್ಟ್ ಬೆನ್ನಲ್ಲೇ ಭವಾನಿ ರೇವಣ್ಣಗೂ ಸಂಕಷ್ಟ!

ಬೆಂಗಳೂರು : ಇಂದು ಕೋರ್ಟ್‌ಗೆ ರಜೆ ಕಾರಣ ನಾಳೆ ಎಸ್​ಐಟಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಬಾಡಿ ವಾರಂಟ್‌ ಮೂಲಕ ಕಸ್ಟಡಿಗೆ ಪಡೆಯುವ ಅವಕಾಶವಿದೆ. ಈ ವೇಳೆ 2 ಕೇಸ್‌ಗಳ ಸಂಬಂಧ ಎಸ್​ಐಟಿ ವಿಚಾರಣೆ ಮಾಡಲಿದೆ. ಎಡಿಜಿಪಿ ಬಿ.ಕೆ ಸಿಂಗ್ ಹಾಗೂ ತಂಡ ರೇವಣ್ಣ ಅವರ ವಿಚಾರಣೆ ಮಾಡಲಿದ್ದು, ಈಗಾಗಲೇ ಅಧಿಕಾರಿಗಳು ಹಲವು ಮಾಹಿತಿಯನ್ನ ಸಂಗ್ರಹಿಸಿದ್ದಾರಂತೆ.

ರೇವಣ್ಣ ವಿರುದ್ಧ ದಾಖಲಾಗಿರುವ ಕಿಡ್ನಾಪ್ ಸೆಕ್ಷನ್​​ಗಳು ತುಂಬಾನೇ ಸ್ಟ್ರಾಂಗ್​ ಆಗಿವೆ. 364a ಸೆಕ್ಷನ್​ ದಾಖಲಾಗಿದ್ದು, ಇದು ಸಾಬೀತಾದಲ್ಲಿ ಹತ್ತು ವರ್ಷದಿಂದ ಜೀವವಾಧಿ ಶಿಕ್ಷೆ ಆಗ್ಬೋದು. ಇನ್ನು ಸೆಕ್ಷನ್​ 365ರ ಅಡಿಯಲ್ಲಿ ಅಪಹರಣ ಕೇಸ್​ಗೆ ಸಂಬಂಧ ಪಟ್ಟಂತೆ ಮೂರರಿಂದ ಏಳು ವರ್ಷ ಶಿಕ್ಷೆ ಅಥವಾ ದಂಡವನ್ನೂ ವಿಧಿಸ್ಬೋದು.

ಮಹಿಳೆ ಅಪಹರಣದ ಪ್ರಕರಣದಲ್ಲಿ ರೇವಣ್ಣ ಬಂಧನವಾದ ಬೆನ್ನಲ್ಲೇ ಅವರ ಪತ್ನಿ ಭವಾನಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಭವಾನಿ ಕರೆಯುತ್ತೊದ್ದಾರೆಂದು ಸತೀಶ್ ಬಾಬು, ನನ್ನ ತಾಯಿಯನ್ನ ಕರೆದೊಯ್ದಿದ್ದರು ಅಂತಾ ಸಂತ್ರಸ್ತೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾನೆ. ಹೀಗಾಗಿ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣರನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ರೇವಣ್ಣ ಕೇಸ್​ನಲ್ಲಿ ಕಿಡ್ನಾಪ್​ ಆಗಿದ್ದ ಮಹಿಳೆಯನ್ನ ಎಸ್​ಐಟಿ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ರೇವಣ್ಣ ಪಿಎ ತೋಟದ ಮನೆಯಲ್ಲಿದ್ದ ಮಹಿಳೆಯನ್ನ ಅಧಿಕಾರಿಗಳು ರಕ್ಷಣೆ ಮಾಡ್ತಿದ್ದಂತೆ ಕಣ್ಣೀರು ಸುರಿಸಿದ್ದಾರಂತೆ. ತುಂಬಾನೇ ಭಯಗೊಂಡಿದ್ದರಿಂದ ಅಧಿಕಾರಿಗಳು ಏನೇ ಪ್ರಶ್ನೆ ಮಾಡಿದ್ರೂ ಕಣ್ಣೀರು ಸುರಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್​ ಮಾಡಲಾಗಿದ್ದು, ಇನ್ನೋರ್ವ ಸಂತ್ರಸ್ತೆಯನ್ನೂ ಅಲ್ಲೇ ಬಿಟ್ಟಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ