ಸಿನಿಮಾ : ವಿಚ್ಛೇದನ ಪಡೆದು ದೂರವಾದ ನಿವೇದಿತಾ ಗೌಡ, ಚಂದನ್ ಶೆಟ್ಟಿ ಜೋಡಿಯನ್ನು ಮತ್ತೆ ಒಂದು ಮಾಡದತಾರಾ ನಟ ಧ್ರುವ ಸರ್ಜಾ.
ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ವಿಚ್ಛೇದನ ಪಡೆದು ದೂರ ದೂರವಾಗಿದ್ದಾರೆ. ಇಬ್ಬರ ಡಿವೋರ್ಸ್ಗೆ ಕಾರಣ ಏನು ಅನ್ನೋದು ಇನ್ನು ಬಹಿರಂಗವಾಗಿಲ್ಲ. ಈ ಜೋಡಿ ಮತ್ತೆ ಒಂದಾಗಬೇಕು ಎಂದ ನಟ ಪ್ರಥಮ್ ಹೇಳಿದ್ದಾರೆ. ಧ್ರುವ ಸರ್ಜಾ ಮಧ್ಯಸ್ಥಿಕೆ ಬಗ್ಗೆ ಪ್ರಥಮ್ ಹೇಳಿದ್ದೇನು ಗೊತ್ತಾ..?
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?
ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ