ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ, ಕಾಂಗ್ರೆಸ್ ನಾಯಕರನ್ನ ಟಾರ್ಗೆಟ್ ಮಾಡ್ತಿದೆಯಾ..? ಹೀಗೊಂದು ಪ್ರಶ್ನೆ ಮಾಧ್ಯಮದವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಕೇಳಿದಾಗ, ಸಿದ್ದು ಒಂದೇ ಮಾತು ಹೇಳಿದ್ರು. ಅವರು ಇಲ್ಲೇ ಗೂಟ ಹೊಡ್ಕೊಂಡು ಕೂರ್ತೀವಿ ಅನ್ಕೊಂಡಿದ್ದಾರೆ. ಕಾಲಚಕ್ರ ತಿರುಗುತ್ತಲೇ ಇರುತ್ತೆ ಎಂದು ಬಿಜೆಪಿ ನಾಯಕರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ರು.
ಬೆಂಗಳೂರಿನಲ್ಲಿ ಮಾತ್ನಾಡಿದ ಸಿದ್ದರಾಮಯ್ಯ, ಬಿಜೆಪಿಯವರು ರಾಜಕೀಯವಾಗಿ ಏನೇನೋ ಮಾಡ್ತಿದ್ದಾರೆ. ಎಲ್ಲವನ್ನೂ ಮಾಡಲಿ, ನಾವ್ಯಾರು ಹೆದರೋದಿಲ್ಲ ಎಂದ್ರು. ಯೋಗೇಶ್ ಗೌಡ ಹತ್ಯೆ ಪ್ರಕರಣ ಮುಗಿದ ಅಧ್ಯಾಯ. ಆದರೂ ರಾಜಕೀಯವಾಗಿ ಸಿಬಿಐಗೆ ನೀಡಲಾಗಿದೆ. ಇದೆಲ್ಲವೂ ರಾಜಕೀಯ ಅಂತ ಸಿದ್ದು ಹೇಳಿದ್ರು.
ಡಿಕೆ ಶಿವಕುಮಾರ್ ಬಂಧನ ವಿಚಾರ, ಚಿದಂಬರಂ ಬಂಧನ ಎಲ್ಲವೂ ಸರಿಯಿಲ್ಲ. ಬಿಜೆಪಿಯವರು ರಾಜಕೀಯವಾಗಿ ಏನು ಬೇಕೋ ಎಲ್ಲವೂ ಮಾಡ್ತಿದ್ದಾರೆ. ಮಾಡಲಿ ಮಾಡಲಿ ಎಂದು ಸಿದ್ದು, ಬಿಜೆಪಿ ನಾಯಕರಿಗೆ ಟಾಂಗ್ ಕೊಡ್ತಾ ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?