Connect with us

Featured

ಚಿದಂಬರಂ, ಡಿಕೆಶಿ ಆಯ್ತು ಈಗ ಕಮಲ್‌ನಾಥ್‌ ಸರತಿ : ಪ್ರಕರಣ ಮರುತನಿಖೆ

ಮಧ್ಯಪ್ರದೇಶ: ಕಾಂಗ್ರೆಸ್‌ ನಾಯಕರಿಗೆ ಯಾಕೋ ಉಳಿಗಾಲವಿಲ್ಲ ಎಂಬಂತೆ ಕಾಣುತ್ತದೆ, ಒಂದು ತಿಂಗಳ ಅವಧಿಯಲ್ಲಿ ಪಿ.ಚಿದಂಬರಂ ಹಾಗೂ ಡಿಕೆ ಶಿವಕುಮಾರ್‌ ಕಂಬಿ ಹಿಂದೆ ಸರಿದ ನಂತರ ಮತ್ತೊಬ್ಬ ಕಾಂಗ್ರೆಸ್‌ ನಾಯಕನ ಮೇಲಿನ ಆರೋಪಕ್ಕೆ ಮರುಜೀವ ಬಂದಿದೆ. ೧೯೮೪ರ ಸಿಖ್‌ ದಂಗೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಕಮಲ್‌ನಾಥ್‌ರನ್ನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವಾಲಯ ಇಂದಿರಾಗಾಂಧಿ ಹತ್ಯೆಯ ನಂತರ ನಡೆದ ಸಿಖ್‌ ದಂಗೆಯಲ್ಲಿ ಹೊಸ ಪುರಾವೆಗಳೊಂದಿಗೆ ಕಮಲ್‌ನಾಥ್‌ ಮೇಲೆ ವಿಚಾರಣೆ ಶುರುಮಾಡುವ ಸಾಧ್ಯತೆ ಇದೆ. ಸಿಖ್‌ ಗಲಭೆಯಲ್ಲಿ ಕಮಲ್‌ನಾಥ್‌ ಜೊತೆ ಕಾಂಗ್ರೆಸ್‌ ಹಿರಿಯ ನಾಯಕರಾದ ಜಗದೀಶ್‌ ಟೈಟ್ಲರ್‌, ಸಜ್ಜನ್‌ ಕುಮಾರ್‌ ಕೂಡ ಆರೋಪಿಗಳಾಗಿದ್ದರು. ೧೯೮೪ರಲ್ಲಿ ಇಂದಿರಾಗಾಂಧಿಯನ್ನ ಅಂಗರಕ್ಷಕರೇ ಕೊಲೆ ಮಾಡಿದ ನಂತರ ಕಾಂಗ್ರೆಸ್‌ ಹಲವು ನಾಯಕರು ಪ್ರಚೋದನೆ ನೀಡಿದರ ಫಲವಾಗಿ ಸಿಖ್‌ ಗಲಭೆ ಸಾವಿರಾರು ಜನರನ್ನ ಬಲಿತೆಗೆದುಕೊಂಡಿತ್ತು, ವಾಜಪೇಯಿ ಸರ್ಕಾರ ನಾನಾವತಿ ಕಮಿಷನ್‌ ರಚನೆ ಮಾಡಿ ವರದಿ ನೀಡಲು ಕೇಳಿತ್ತು, ಈ ವರದಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರ ಹೆಸರಿರಲಿಲ್ಲವಾದರೂ ಇವರೆಲ್ಲಾ ಸ್ಥಳದಲ್ಲಿದ್ದರು ಎಂಬ ಅಂಶವನ್ನ ತಿಳಿಸಿತ್ತು.

ಕಾಂಗ್ರೆಸ್‌ ನ ನಾಯಕರನ್ನ ಸಿಖ್‌ ಸಮುದಾಯ ಆರೋಪಿಗಳನ್ನಾಗಿ ಮಾಡಿ, ನಿರಂತರವಾಗಿ ಪುರಾವೆ ನೀಡುತ್ತಾ ಬಂದಿದ್ದವು, ಹಾಗೂ ಗೃಹ ಸಚಿವಾಲಯಕ್ಕೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಮನವಿ ಮಾಡಿಕೊಳ್ಳಲಾಗಿತ್ತು. ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಬಿಜೆಪಿ ಸರಕಾರ ಹೋಗಿ ಕಾಂಗ್ರೆಸ್‌ ಬಂದಾಗ ಸಿಎಂ ಸ್ಥಾನಕ್ಕೆ ಕಮಲ್‌ನಾಥ್‌ ಮೊದಲಿಗರಾದರು. ಅಂದೂ ಕೂಡ ಸಿಖ್‌ ಸಮುದಾಯ ಪ್ರತಿಭಟನೆ ಮಾಡಿತ್ತು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ