Connect with us

Featured

ಡಿಕೆಶಿ ಬಂಧನಕ್ಕೆ ಒಕ್ಕಲಿಗರ ಪ್ರತಿಭಟನೆ : ಬೆಂಗಳೂರಿನಲ್ಲಿ ಟೈಟ್​ ಸೆಕ್ಯೂರಿಟಿ

ಬೆಂಗಳೂರು : ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರ ಸಂಘಟನೆಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ರ್ಯಾಲಿ ನಡೆಸ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಫುಲ್​ ಸೆಕ್ಯೂರಿಟಿ ನೀಡಲಾಗಿದೆ. ಹೆಚ್ಚುವರಿ ಭದ್ರತೆ ಒದಗಿಸಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಅಲ್ಲದೆ, ಪ್ರತಿಭಟನಾಕಾರರಿಗೆ ಕೆಲವು ಷರತ್ತು ವಿಧಿಸಿರೋದಾಗಿ ಬೆಂಗಳೂರು ಕಮೀಷನರ್​ ಭಾಸ್ಕರ್​ ರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಕಮೀಷನರ್ ಭಾಸ್ಕರ್ ರಾವ್, ಸಾರ್ವಜನಿಕರಿಗೆ ತೊಂದರೆ ನೀಡದಂತೆ ಪ್ರತಿಭಟನಾಕಾರರಿಗೆ ಸೂಚನೆ ನೀಡಿದ್ದೇವೆ. 50 ಕೆಎಸ್​ಆರ್​ಪಿ ತುಕಡಿ, 11 ಡಿಸಿಪಿ, 42 ಎಸಿಪಿ, 106 ಇನ್ಸ್​​​ಪೆಕ್ಟರ್​ ಸೇರಿದಂತೆ 2500 ಮಂದಿ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲಾಗಿದೆ. ಮಫ್ತಿಯಲ್ಲೂ ಪೊಲೀಸರು ಇರಲಿದ್ದು, ಸುತ್ತಮುತ್ತಲಿನ ಜಿಲ್ಲೆಗಳಿಂದಲೂ ಸಿಬ್ಬಂದಿಯನ್ನ ಕರೆಸಿಕೊಳ್ಳಲಾಗಿದೆ ಎಂದು ಭಾಸ್ಕರ್​ ರಾವ್​ ಮಾಹಿತಿ ನೀಡಿದ್ರು.

ಇನ್ನು, ಪ್ರತಿಭಟನೆ ಹಾಗೂ ಸಮಾರಂಭದಲ್ಲಿ ಪಟಾಕಿ ಹೊಡೆಯುವುದು, ಯಾವುದೇ ವಸ್ತುಗಳನ್ನ ಸುಡುವುದನ್ನು ನಿಷೇಧಿಸಲಾಗಿದೆ. ಕಾನೂನಿಗೆ ಭಂಗ ತರುವಂತ ಯಾವುದೇ ಕೆಲಸಗಳು ಮಾಡುವಂತಿಲ್ಲ ಎಂದು ಷರತ್ತು ವಿಧಿಸಿರೋದಾಗಿ ಕಮೀಷರನ್ ಭಾಸ್ಕರ್​ ರಾವ್ ಹೇಳಿದ್ರು.

ಅದೇನೇ, ಇರಲಿ ಬೆಂಗಳೂರಿನಲ್ಲಿ ನಾಳೆ ಬಹುಶಃ ಭಾಗಶಃ ಬಂದ್​ ವಾತಾವರಣ ಇರಬಹುದು. ಬೆಂಗಳೂರಿಗರು ಸೇರಿದಂತೆ, ಹೊರಗಿನವರು ಬೆಂಗಳೂರಿಗೆ ಬಂದ್ರೆ ಹುಷಾರಾಗಿರಿ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ