Connect with us

Featured

ಎಣ್ಣೆ ಬದನೆಕಾಯಿ ಸಾರು ಮಾಡುವುದು ಹೇಗೆ..? ಇಲ್ಲಿದೆ ಸರಳ ವಿಧಾನ

ಬೇಕಾಗುವ ಪದಾರ್ಥಗಳು :

ಬದನೆಕಾಯಿ – 10

ಈರುಳ್ಳಿ – 1

ಬೆಳ್ಳುಳ್ಳಿ – 10 ಎಸಲು

Advertisement

ಚೆಕ್ಕೆ – 2 ಇಂಚು

ಲವಂಗ – 4

ಕೊತ್ತಂಬರಿ ಸೊಪ್ಪು – ಸ್ವಲ್ಪ

ಶುಂಠಿ – 2 ಇಂಚು

ಹಸಿ ಮೆಣಸಿನಕಾಯಿ – 5

Advertisement

 ತೆಂಗಿನಕಾಯಿ – 1 ಕಪ್

ಟೊಮೊಟೋ – 2

ಗೋಡಂಬಿ – 5

ಪುದೀನ -ಸ್ವಲ್ಪ

ಮೆಂತ್ಯ – 1/4 ಚಮಚ

Advertisement

ಗಸ ಗಸೆ -1 ಚಮಚ

ಎಣ್ಣೆ- 200 ಗ್ರಾಂ

ಉಪ್ಪು-ರುಚಿಗೆ ತಕ್ಕಷ್ಟು

ಸಾಸಿವೆ – 1 ಚಮಚ

ಕರಿಬೇವು -2 ಎಸಳು

Advertisement

ಮಾಡುವ ವಿದಾನ : ಮೊದಲಿಗೆ ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿಕೊಳ್ಳಿ . ಅದಕ್ಕೆ ಈರುಳ್ಳಿ, ಬೆಳ್ಳುಳ್ಳಿ, ಹಸಿ ಮೆಣಸಿನಕಾಯಿ  ಚಕ್ಕೆ , ಲವಂಗ, ಪುದಿನ, ಶುಂಠಿ, ಮೆಂತ್ಯ, ಹಾಕಿ ಬಾಡಿಸಿ.  ನಂತರ ಹುರಿದಿರುವ ಪದಾರ್ಥಗಳನ್ನು ಮತ್ತು ತುರಿದಿರುವ ಹಸಿ ತೆಂಗಿನಕಾಯಿ ತುರಿಯನ್ನು ಸೆರಿಸಿ ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

ಮೊದಲಿಗೆ ಬದನೆಕಾಯಿಯನ್ನು ಚೆನ್ನಾಗಿ ತೊಳೆದು 4ಭಾಗ ಮಾಡಿ ನೀರಿನಲ್ಲಿ ಹಾಕಿ ಇಡಬೇಕು. ಹಚ್ಚಿದ ಬದನೆಕಾಯಿಗೆ ರುಬ್ಬಿದ ಮಾಸಾಲೆಯನ್ನು ತುಂಬಬೇಕು .

ಒಗ್ಗರಣೆಗೆ : ಕುಕ್ಕರ್ ಗೆ ಸ್ವಲ್ಪ ಎಣ್ಣೆಯನ್ನು ಹಾಕಿ ಬಿಸಿ ಮಾಡಿ ಸಾಸಿವೆ , ಈರುಳ್ಳಿ, ಕರಿಬೇವು ಹಾಕಿ ಬಾಡಿಸಿ . ಅದಕ್ಕೆ ಮಾಸಾಲೆಯನ್ನು ತುಂಬಿದ  ಬದನೆಕಾಯಿಯನ್ನು ಸೇರಿಸಿ ಸ್ವಲ್ಪ ಬಾಡಿಸಿ . ನಂತರ ಉಳಿದಿರುವ  ಮಾಸಾಲೆಯನ್ನು ಸೇರಿಸಿ ಚೆನ್ನಾಗಿ ಕಲಸಿ ಅದು ಎಣ್ಣೆ ಬಿಡುವ ತನಕ ಕೈ ಹಾಡಿಸಬೆಕು. ಅದಕ್ಕೆ ಉಪ್ಪು ಮತ್ತು ನೀರನ್ನು ಸೇರಿಸಿ  2 ವಿಷೆಲ್ ಕುಗಿಸಿ. ನಿಮ್ಮ ಎಣ್ಣೆ ಬದನೆಕಾಯಿ ಸಾರು ಚಪಾತಿ , ಅನ್ನ ಮತ್ತು ಮುದ್ದೆಗೆ ತನ್ನಲು ರುಚಿಯಾಗಿರುತ್ತದೆ.   

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ