Featured
ಒಂದೇ ವೇದಿಕೆಯಲ್ಲಿ ಹಾಲಿ-ಮಾಜಿ ಸಿಎಂಗಳು : ಸಿದ್ದರಾಮಯ್ಯ ಕೈ ಕುಲುಕಿದ ಯಡಿಯೂರಪ್ಪ

ಬೆಂಗಳೂರು : ಇದು ಅಪರೂಪದ ವೇದಿಕೆಯೇ ಸರಿ. ಯಾವಾಗಲು ಹಾವು-ಮುಂಗುಸಿಯಂತೆ ಕಿತ್ತಾಡುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕದಲ್ಲೇ ಕುಳಿತು ಮಾತುಕತೆ ನಡೆಸಿದ್ರು. ಹೀಗೆ, ಹಾಲಿ-ಮಾಜಿ ಸಿಎಂಗಳ ಒಂದೇ ವೇದಿಕೆಗೆ ಕಾರಣವಾಗಿದ್ದು, ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಎಸ್ಸಿ-ಎಸ್ಟಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ ಅರಿವು ಮೂಡಿಸುವ ಕಾರ್ಯಕ್ರಮ.
ಸಿಎಂ ಯಡಿಯೂರಪ್ಪ ಮೊದಲೇ ತಮ್ಮ ಕುರ್ಚಿಯಲ್ಲಿ ಕುಳಿತಿದ್ರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸ್ತಿದ್ದಂತೆ, ತನ್ನ ಪಕ್ಕದ ಕುರ್ಚಿಗೆ ಸ್ವತಃ ಸಿಎಂ ಯಡಿಯೂರಪ್ಪ ಬರಮಾಡಿಕೊಂಡ್ರು. ಈ ವೇಳೆ, ಸಿದ್ದರಾಮಯ್ಯ ಕೈ ಕುಲುಕಿದ್ರು ಸಿಎಮ ಬಿಎಸ್ವೈ. ಬಳಿಕ ಇಬ್ಬರೂ ನಾಯಕರು ಅಕ್ಕ ಪಕ್ಕ ಕುಳಿತು, ಕೆಲ ಕಾಲ ಮಾತ್ನಾಡಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?