Connect with us

Featured

ವೃಷಭಾವತಿ ನದಿ ಉಳಿಸಿ : ಮ್ಯಾರಥಾನ್​​ನಲ್ಲಿ ನಟ ಗಣೇಶ್​, ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಭಾಗಿ

ಬೆಂಗಳೂರು : ಬೆಂಗಳೂರಿನ ಜೀವನದಿಯಾಗಿದ್ದ ವೃಷಭಾವತಿ ಇಂದು ಚರಂಡಿ ಮೋರಿ, ರಾಜಕಾಲುವೆಯಾಗಿದೆ. ಇದೀಗ ವೃಷಭಾವತಿ ನದಿ ಉಳಿಸುವ ಹೋರಾಟ ಮತ್ತೆ ಜೋರಾಗಿದ್ದು, ಇವತ್ತು ರನ್​ ಫಾರ್​ ವೃಷಭಾವತಿ ಮ್ಯಾರಥಾನ್ ನಡೀತು. ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ರನ್​ ಫಾರ್ ವೃಷಭಾವತಿ ಮ್ಯಾರಥಾನ್ ನಡೀತು.

ಕೆಂಗೇರಿ ಉಪನಗರದಿಂದ ಯೂನಿವರ್ಸಿಟಿ ವರೆಗೆ ನಡೆದ ಮ್ಯಾರಥಾನ್​ನಲ್ಲಿ ಗೋಲ್ಡನ್​ ಸ್ಟಾರ್ ಗಣೇಶ್​, ಚಕ್ರವರ್ತಿ ಸೂಲಿಬೆಲೆ ಸೇರಿ ಸಾವಿರಾರು ಮಂದಿ ಯುವಕರು ಭಾಗಿಯಾಗಿದ್ರು. ಜಿಟಿ ಜಿಟಿ ಮಳೆ ನಡುವೆಯೂ ಮ್ಯಾರಥಾನ್ ಯಶಸ್ವಿಯಾಗಿ ನಡೀತು. ಯುವ ಸಂಸದರ ತೇಜಸ್ವಿ ಸೂರ್ಯ, ತೇಜಸ್ವಿನಿ ಅನಂತ್​ಕುಮಾರ್​​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.

ರನ್​ ಫಾರ್ ವೃಷಭಾವತಿ ವಿಚಾರವಾಗಿ ಮಾತ್ನಾಡಿರ ಚಕ್ರವರ್ತಿ ಸೂಲಿಬೆಲೆ, ಇದು ಕೇವಲ ಒಂದು ದಿನದ ಓಟ ಅಲ್ಲ. ಬೆಂಗಳೂರಿನ ಜೀವನದಿಯಾಗಿದ್ದ ವೃಷಭಾವತಿಗೆ ಪುನರ್ ಚೈತನ್ಯ ನೀಡುವ ಉದ್ದೇಶ ನಮ್ಮದು ಎಂದ್ರು. ಈಗಾಗಲೇ ತಜ್ಞರು, ಬಿಬಿಎಂಪಿ ಎಂಜಿನಿಯರ್​ಗಳ ಜೊತೆ ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ವೃಷಭಾವತಿ ಪುನರ್ ಚೈತನ್ಯಕ್ಕೆ ಶ್ರಮವಹಿಸೋದಾಗಿ ಸೂಲಿಬೆಲೆ ಚಕ್ರವರ್ತಿ ಹೇಳಿದ್ರು.

ಅದೇನೇ ಆಗ್ಲಿ, ಜೀವನದಿ ವೃಷಭಾವತಿ ಇವತ್ತು ರಾಜಾಕಾಲುವೆ, ಚರಂಡಿಯಾಗಿರೋದು ನಮ್ಮೆಲ್ಲರ ದುರಂತ. ನಾವು ಕೂಡ ವೃಷಭಾವತಿ ಪುನರ್ ಚೈತನ್ಯಕ್ಕೆ ಶ್ರಮಿಸೋಣ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ