Connect with us

Featured

ಅಹಂಕಾರಿ, ಸರ್ವಾಧಿಕಾರಿ ಮೋದಿ, ಒಕ್ಕಲಿಗರನ್ನ ಟಾರ್ಗೆಟ್​ ಮಾಡ್ತಿದ್ದಾರೆ : ಹೆಚ್​.ಎಸ್​. ದೊರೆಸ್ವಾಮಿ

ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್​.ಎಸ್​. ದೊರೆಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತ್ನಾಡಿದ ದೊರೆಸ್ವಾಮಿ ಅವರು, ಪ್ರಧಾನಿ ಮೋದಿಯ ಸರ್ವಾಧಿಕಾರಿ ಧೋರಣೆ ಮುಂದುವರೆದಿದೆ. ನೆರೆ ಬಗ್ಗೆ ಮಾತನಾಡದ ಮೋದಿ, ಅಮೆರಿಕಾಗೆ ಹೋಗಿ ಏನ್ ಮಾಡ್ತಾರೆ ಎಂದು ಪ್ರಶ್ನೆ ಮಾಡಿದ್ರು.

ಕರ್ನಾಟಕಕ್ಕೆ ಒಂದೇ ಒಂದು ರೂಪಾಯಿ ಕೊಡ್ತಿಲ್ಲ. ಇಲ್ಲಿ ಜನ ಸಾಯ್ತಿದ್ದಾರೆ. ಆದ್ರೆ, ಮೋದಿ ಅಮೆರಿಕಾಗೆ ಹೋಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು. ಇದೇ ವೇಳೆ ಒಕ್ಕಲಿಗರನ್ನ ಮೋದಿ ಟಾರ್ಗೆಟ್​ ಮಾಡಲು ಹುನ್ನಾರ ನಡೆಯುತ್ತಿದೆ. ಮೋದಿಯ ಸರ್ವಾಧಿಕಾರ ಧೋರಣೆ ಮುರಿಯಲು ಅವತಾರ ಪುರುಷ ಬರಬೇಕಿದೆ ಎಂದ್ರು. ಇಂದಿರಾ ಗಾಂಧಿ ವಿರುದ್ಧ ಜಯಪ್ರಕಾಶ್ ನಾರಾಯಣ್​ ಬಂದಿದ್ರು. ಅವರಂತೆ ಮೋದಿ ಅಹಂಕಾರ ಮುರಿಯಬೇಕಿದೆ ಎಂದ್ರು.

ಮೋದಿ ವರ್ಸಸ್​ ಸಿದ್ದು..!

ರಾಷ್ಟ್ರದಲ್ಲಿ ಮೋದಿ ಹಿಮ್ಮೆಟ್ಟಿಸಿ ನಿಲ್ಲುವ ನಾಯಕರಿಲ್ಲ. ರಾಷ್ಟ್ರಮಟ್ಟದಲ್ಲಿ ನೀವೇ ನಾಯಕರಾಗಿ. ಕೇಂದ್ರದಿಂದ ಯಾವುದೇ ಜವಾಬ್ದಾರಿ ಕೊಟ್ಟರು ತೆಗೆದುಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ದೊರೆಸ್ವಾಮಿ ಸಲಹೆ ನೀಡಿದ್ರು. ನೀವು ರಾಷ್ಟ್ರಮಟ್ಟದ ನಾಯಕರಾಗುವ ಅನಿವಾರ್ಯತೆ ಬಂದಿದೆ ಎಂದ್ರು.

Advertisement

ರಮೇಶ್​ ಕುಮಾರ್ ನಿಜವಾದ ಗಂಡು.!

ಅನರ್ಹ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ದೊರೆಸ್ವಾಮಿ, ಅನರ್ಹ ಶಾಸಕರಲ್ಲಿ ಬಹುತೇಕರು ಅಯೋಗ್ಯರು ಎಂದ್ರು. ಪ್ರವಾಹ ಬಂದಾಗ ಶೆಲ್ಟರ್ ಹುಡುಕಿಕೊಂಡು, ಇಲಿಗಳು ಓಡಿ ಹೋಗುತ್ತವೆ. ಅದರಂತೆ ಈ ಶಾಸಕರು ಬಿಜೆಪಿ ಕಾಲಿಗೆ ಬಿದ್ದಿದ್ದಾರೆ ಎಂದ್ರು. ಅವರನ್ನ ರಮೇಶ್​ ಕುಮಾರ್ ಬಲಿ ಹಾಕಿದರು. ರಮೇಶ್ ಕುಮಾರ್ ನಿಜವಾದ ಗಂಡಿನ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ರು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ