ಕಲಬುರಗಿ : ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯನ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪೂಜೆ ನೆರವೇರಿಸಿದ್ರು. ನಾಡಿಗೆ ಒಳ್ಳೆಯದಾಗಲೆಂದು ಸಿಎಂ ಯಡಿಯೂರಪ್ಪ ವಿಶೇಷ ಪೂಜೆ ಮಾಡಿ, ಪ್ರಾರ್ಥನೆ ಸಲ್ಲಿಸಿದ್ರು. ಸಿಎಂ ಬಿಎಸ್ವೈಗೆ ಡಿಸಿಎಂ ಗೋವಿಂದ ಕಾರಜೋಳ, ಮುಖಂಡರಾದ ಮಾಲೀಕಯ್ಯ ಗುತ್ತೇದಾರ್ ಸಾಥ್ ನೀಡಿದ್ರು.
ರಾಜ್ಯದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿ. ಆ ಮೂಲಕ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಸದೃಢವಾಗಿ ನಿಲ್ಲಲಿ ಎಂದು ಇದೇ ವೇಳೆ ಯಡಿಯೂರಪ್ಪ ಪ್ರಾರ್ಥನೆ ಸಲ್ಲಿಸಿದ್ರು. ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಮುಗಿಸ, ನೇರವಾಗಿ ಗಾಣಗಾಪುರಕ್ಕೆ ಬಂದ ಸಿಎಂ ಪೂಜೆ ಸಲ್ಲಿಸಿದ್ರು..
ಗಾನಗಾಪುರದ ದತ್ತಾತ್ರೇಯ ತುಂಬಾ ಪವರ್ಫುಲ್ ದೇವರು ಎನ್ನುವ ಪ್ರತೀತಿ ಇದೆ. ಇಲ್ಲಿ ಪೂಜೆ ಮಾಡಿಸಿ, ಹರಕೆ ಹೊತ್ತಿದ್ರೆ, ಎಲ್ಲವೂ ಕಾರ್ಯ ಸಿದ್ಧಿ ಆಗುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗಿಯೇ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು, ಯಾವುದೇ ಒಳ್ಳೇಯ ಕಾರ್ಯ ಮಾಡುವ ಮುನ್ನ ಗಾಣಗಾಪುರ ದತ್ತಾತ್ರೇಯ ಸ್ವಾಮಿಗೆ ಪೂಜೆ ನಡೆಸ್ತಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?