Connect with us

Featured

JDS ಸದಸ್ಯರ ಮಲೇಷಿಯಾ ಟೂರ್​ ಕ್ಯಾನ್ಸಲ್​ ಆಗಿದ್ದು ಯಾಕೆ..? ಪಕ್ಷ ಬಿಡ್ತಾರಾ..? HDKಗೆ ಕಾದಿದೆಯಾ ಶಾಕ್​..?

ರೈಸಿಂಗ್ ಕನ್ನಡ : ಪ್ರಾದೇಶಿಕ ಪಕ್ಷ ಜೆಡಿಎಸ್​ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಪದೇ ಪದೇ ಬಹಿರಂಗ ಆಗ್ತಿದೆ. ಕಳೆದ ಕೆಲವು ದಿನಗಳಿಂದ ಜೆಡಿಎಸ್ ಶಾಸಕರು ಹಾಗೂ ಪರಿಷತ್ ಸದಸ್ಯರು ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ಹೊರ ಹಾಕಿದ್ರು. ಅವರ ಅಸಮಾಧಾನದ ಹೊಗೆ ಇನ್ನೂ ಕಡಿಮೆಯಾದಂತೆ ಕಾಣ್ತಿಲ್ಲ. ಇದೇ ಕಾರಣಕ್ಕಾಗಿಯೇ ಎಲ್ಲಾ ಅತೃಪ್ತ ಶಾಸಕರನ್ನ ಮಲೇಷಿಯಾಗೆ ಕರೆದ್ಕೊಂಡು ಹೋಗಿ, ಅಲ್ಲಿ ಸಂಧಾನ ನಡೆಸೋದಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗಳು ಪ್ಲಾನ್ ಮಾಡಿದ್ರು. ಆದ್ರೆ, ಅದೂ ಕೂಡ ಸದ್ಯಕ್ಕೆ ಸ್ಟಾಪ್​ ಆಗಿದೆ..

ನವೆಂಬರ್​ 3ರಂದು ಹೆಚ್​.ಡಿ. ಕುಮಾರಸ್ವಾಮಿ ಜೊತೆ ಮಲೇಷಿಯಾಗೆ ಹೋಗಲು ಚಿಂತನೆ ನಡೆದಿತ್ತು. ಆದ್ರೆ, ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ನಡೆಸಿದ ಪರಿಷತ್​ ಸದಸ್ಯರ ಸಭೆಯಲ್ಲಿ ಮಲೇಷಿಯಾ ಟೂರ್​ ಕ್ಯಾನ್ಸಲ್ ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಯಾರೂ ಕೂಡ ಕುಮಾರಸ್ವಾಮಿ ಜೊತೆ ಮಲೇಷಿಯಾಗೆ ಹೋಗದಿರಲು ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇದರಿಂದಾಗಿ ಕುಮಾರಸ್ವಾಮಿ ಪ್ಲಾನ್ ಉಲ್ಟಾ ಆಗಿದೆ.

ಇದೇ ವಿಚಾರವಾಗಿ ಮಾತ್ನಾಡಿರೋ ಪರಿಷತ್ ಸದಸ್ಯ ಟಿ. ಶರವಣ, ಮಲೇಷಿಯಾಗೆ ಕರೆದುಕೊಂಡು ಹೋಗವ ಪ್ರಸ್ತಾಪ ಬಂದಿತ್ತು. ಇದಕ್ಕಾಗಿ ಪಾಸ್​ಪೋರ್ಟ್​ ಕೇಳಿದ್ದರು. ಆದ್ರೆ, ರಾಜ್ಯದಲ್ಲಿ ನೆರೆ ಪರಿಸ್ಥಿತಿ ಇರುವ ಕಾರಣ, ಮಲೇಷಿಯಾ ಟೂರ್​ ಕ್ಯಾನ್ಸಲ್ ಮಾಡಿರೋದಾಗಿ ಶರವಣ ಹೇಳಿದ್ದಾರೆ. ಆದ್ರೆ, ಶರವಣ ಹೇಳುವಂತೆ ಕೇವಲ ಇದು ನೆರೆ ಪರಿಸ್ಥಿತಿಯಿಂದ ಆದ ಕ್ಯಾನ್ಸಲ್ ಆಗಿರೋದು ಅಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ನಮ್ಮ ಮುನಿಸು ಕಡಿಮೆಯಾಗಿಲ್ಲ ಎಂಬುದನ್ನ ತೋರಿಸಲು ಜೆಡಿಎಸ್ ಪರಿಷತ್ ಸದಸ್ಯರು ಮಾಡ್ತಿರೋ ಹೊಸ ಪ್ಲಾನ್​ ಅಷ್ಟೇ ಅನ್ನೋದು ರಾಜಕೀಯ ತಜ್ಞರ ವಾದ.

ಈ ನಡುವೆ, ಜೆಡಿಎಸ್​ನ ಪರಿಷತ್ ಸದಸ್ಯರು ಪಕ್ಷ ಬಿಡಲು ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗಿದೆ. ಎಲ್ಲರೂ ಬಿಜೆಪಿ ಹಾಗೂ ಕಾಂಗ್ರೆಸ್​ ಸೇರಲು ಉತ್ಸುಕರಾಗಿದ್ದಾರೆ ಎನ್ನಲಾಗಿದ್ದು, ಶೀಘ್ರವೇ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ