Connect with us

Featured

ಅನರ್ಹರು ಚುನಾವಣೆಗೆ ನಿಂತರೂ ಜನ ಸೋಲಿಸ್ತಾರೆ : ಸ್ಪೀಕರ್​ ನಿರ್ಧಾರ ಸರಿ ಎಂದು ಸುಪ್ರೀಂ ಹೇಳಿದೆ, ಸಿದ್ದರಾಮಯ್ಯ

ಬೆಂಗಳೂರು : ಅನರ್ಹರ ಪ್ರಕರಣದಲ್ಲಿ ಸ್ಪೀಕರ್​ ನಿರ್ಧಾರವನ್ನ ಸುಪ್ರೀಂಕೋರ್ಟ್​​ ಎತ್ತಿಹಿಡಿದಿದೆ. ಅನರ್ಹತೆಯನ್ನ ಒಪ್ಪಿಕೊಂಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುಪ್ರೀಂ ತೀರ್ಪಿನ ಬಳಿಕ ಬೆಂಗಳೂರಿನಲ್ಲಿ ಮಾತ್ನಾಡಿದ ಸಿದ್ದು, ಪ್ರಜಾಪ್ರಭುತ್ವದಲ್ಲಿ ಒಂದು ಪಕ್ಷದಿಂದ ಗೆದ್ದು, ರಾಜೀನಾಮೆ ಕೊಡಬಾರದು ಅಂತೇನಿಲ್ಲ. ಆದ್ರೆ, ಯಾವುದೇ ಒತ್ತಡ ಇಲ್ಲದೆ, ಪ್ರಮಾಣಿಕವಾಗಿ ರಾಜೀನಾಮೆ ಕೊಡ್ಬಹುದು. ಅನರ್ಹರ ಪ್ರಕರಣದಲ್ಲಿ ಅದ್ಯಾವುದು ಪಾಲನೆ ಆಗಿಲ್ಲ. ಎಲ್ಲವೂ ಅನೈತಿಕವಾಗಿ ಆಗಿದೆ ಎಂದು ಸಿದ್ದು ವಾಗ್ದಾಳಿ ನಡೆಸಿದ್ದ.

ಇದೇ ವೇಳೆ ಸುಪ್ರೀಂಕೋರ್ಟ್​ ತನ್ನ ತೀರ್ಪಿನಲ್ಲಿ ಪಕ್ಷಾಂತರವನ್ನ ಒಪ್ಪಿಲ್ಲ. ಸ್ಪೀಕರ್​ ನಿರ್ಧಾರ ಸರಿ ಇದೆ ಎಂದು ಹೇಳಿದೆ. ಅನರ್ಹರು ಚುನಾವಣೆಗೆ ನಿಲ್ಲಬಹುದು ಅನ್ನೋ ಆದೇಶವನ್ನೂ ಸ್ವಾಗತ ಮಾಡ್ತೇನೆ. ಆದ್ರೆ, ಜನದ್ರೋಹ ಮಾಡಿದವರನ್ನ ಜನರು ಒಪ್ಪಲ್ಲ. ಅನರ್ಹರು ಚುನಾವಣೆಗೆ ನಿಂತರೂ, ಜನರೇ ಅವರನ್ನು ಸೋಲಿಸ್ತಾರೆ. ಈ ಹಿಂದೆ ಗುಜರಾತ್, ಮಹಾರಾಷ್ಟ್ರದಲ್ಲೂ ಇದೇ ರೀತಿ ಆಗಿದೆ ಎಂದು ಹೇಳಿದ್ರು.

ಇನ್ನು, ಮತ್ತೊಮ್ಮೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕಿಲ್ಲ. ಮೇಲ್ಮನವಿ ಹೋಗಬೇಕಿಲ್ಲ ಅನ್ನೋದು ನನ್ನ ಅಭಿಪ್ರಾಯ. ಮುಂದಿನ ನಿರ್ಧಾರದ ಕುರಿತು ಪಕ್ಷದಲ್ಲಿ ಕೂತು ಚರ್ಚೆ ಮಾಡ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ